AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ. ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ. ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ […]

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?
ಸಾಧು ಶ್ರೀನಾಥ್​
|

Updated on: Aug 14, 2020 | 8:53 PM

Share

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ.

ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ.

ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಅಪಘಾತದ ಬಗ್ಗೆ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಕಾರಿನ ನಿಜವಾದ ಮಾಲಿಕ ಅಪಘಾತ ಮಾಡಿದ ಆರೋಪಿಯ ಸ್ನೇಹಿತನದು ಮತ್ತು ಆರೋಪಿ ಅದನ್ನು ಜಾಲಿ ರೈಡ್​ಗೆಂದು ಪಡೆದುಕೊಂಡಿದ್ದು ತಿಳಿದುಬಂದಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ