Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ. ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ. ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ […]

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?
Follow us
ಸಾಧು ಶ್ರೀನಾಥ್​
|

Updated on: Aug 14, 2020 | 8:53 PM

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ.

ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ.

ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಅಪಘಾತದ ಬಗ್ಗೆ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಕಾರಿನ ನಿಜವಾದ ಮಾಲಿಕ ಅಪಘಾತ ಮಾಡಿದ ಆರೋಪಿಯ ಸ್ನೇಹಿತನದು ಮತ್ತು ಆರೋಪಿ ಅದನ್ನು ಜಾಲಿ ರೈಡ್​ಗೆಂದು ಪಡೆದುಕೊಂಡಿದ್ದು ತಿಳಿದುಬಂದಿದೆ.

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು