AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ. ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ. ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ […]

ಗೆಳೆಯನ ನಂಬಿ ಲ್ಯಾಂಬೋರ್ಗಿನಿ ಕಾರ್​ ಕೊಟ್ಟ, ಆದರೇ ಪಡೆದುಕೊಂಡ ಗೆಳೆಯ ಮಾಡಿದ್ದೇನು?
ಸಾಧು ಶ್ರೀನಾಥ್​
|

Updated on: Aug 14, 2020 | 8:53 PM

Share

ಗೆಳೆಯನಿಂದ ಪಡೆದುಕೊಂಡಿದ್ದ ಲ್ಯಾಂಬೋರ್ಗಿನಿ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿ, ಕಾರನ್ನು ಸಂಪೂರ್ಣ ನುಜ್ಜುಗುಜ್ಜಾಗಿಸಿರುವ ಘಟನೆ ಸ್ಪೇನ್‌ನಲ್ಲಿ ನಡೆದಿದೆ.

ಸುಮಾರು ಎರಡು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಜಾಲಿ ರೈಡ್​ಗೆಂದು ಗೆಳೆಯನಿಂದ ಪಡೆದುಕೊಂಡಿದ್ದ ವ್ಯಕ್ತಿ ತನ್ನ ಅಜಾಗರುಕತೆಯಿಂದ ಕಾರನ್ನು ವಿದ್ಯುತ್ ಸಬ್‌ಸ್ಟೇಷನ್‌ನ ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಹಾಳಾಗಿದೆ.

ಸ್ಥಳೀಯರ ಮಾಹಿತಿಯಿಂದ ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಕಾರಿನಲ್ಲಿದ್ದವರು ಪತ್ತೆಯಾಗಿಲ್ಲ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಹುಡುಕಿದಾಗ ಪೊಲೀಸರಿಗೆ ಕಾರು ಅಪಘಾತ ಮಾಡಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಅಪಘಾತದ ಬಗ್ಗೆ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಕಾರಿನ ನಿಜವಾದ ಮಾಲಿಕ ಅಪಘಾತ ಮಾಡಿದ ಆರೋಪಿಯ ಸ್ನೇಹಿತನದು ಮತ್ತು ಆರೋಪಿ ಅದನ್ನು ಜಾಲಿ ರೈಡ್​ಗೆಂದು ಪಡೆದುಕೊಂಡಿದ್ದು ತಿಳಿದುಬಂದಿದೆ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ