AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ
KUSHAL V
|

Updated on:Nov 04, 2020 | 2:06 PM

Share

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Published On - 2:02 pm, Wed, 4 November 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ