AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ
KUSHAL V
|

Updated on:Nov 04, 2020 | 2:06 PM

Share

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Published On - 2:02 pm, Wed, 4 November 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!