AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ
KUSHAL V
|

Updated on:Nov 04, 2020 | 2:06 PM

Share

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Published On - 2:02 pm, Wed, 4 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ