AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

ಫುಟ್​ಬಾಲ್​ ದಿಗ್ಗಜ ಮರಡೋನಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ
KUSHAL V
|

Updated on:Nov 04, 2020 | 2:06 PM

Share

ಫುಟ್​ಬಾಲ್​ ಲೋಕದ ದಂತಕಥೆ ಹಾಗೂ ಅರ್ಜೆಂಟೀನಾದ ಮಾಜಿ ಫುಟ್​ಬಾಲ್​ ಆಟಗಾರ ಡಿಯೇಗೋ ಮರಡೋನಾಗೆ ಯಶಸ್ವಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮರಡೋನ್​ರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಅರ್ಜೆಂಟೀನಾದ ರಾಜಧಾನಿ ಬ್ಯೂನೋಸ್​ ಏರೆಸ್​ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸರ್ಜರಿ ಬಳಿಕ ಮಾತನಾಡಿದ ವೈದ್ಯರು ಶಸ್ತ್ರಚಿಕಿತ್ಸೆ ನಂತರ ಡಿಯೇಗೋ ಮರಡೋನ ಚೇತರಿಕೆ ಕಾಣುತ್ತಿದ್ದಾರೆ. ಆದರೆ, ಕೆಲವು ದಿನಗಳ ಕಾಲ ಅವರ ಆರೋಗ್ಯ ಸ್ಥಿತಿ ಮೇಲೆ ನಿಗಾ ವಹಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.

Published On - 2:02 pm, Wed, 4 November 20

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​