AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ದಕ್ಷಿಣ ಕೊರಿಯಾದಲ್ಲಿ ಸಾಮೂಹಿಕ ಹೃದಯಾಘಾತ, 80 ಜನ ಆಸ್ಪತ್ರೆಗೆ ದಾಖಲು

ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಾಮೂಹಿಕ ಹೃದಯಾಘಾತ ನಡೆದಿರುವ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಮಂದಿಗೆ ಹೃದಯ ಸ್ಥಂಬನವಾಗಿದೆ ಎಂದು ವರದಿಯಾಗಿದೆ.

Heart Attack: ದಕ್ಷಿಣ ಕೊರಿಯಾದಲ್ಲಿ ಸಾಮೂಹಿಕ ಹೃದಯಾಘಾತ, 80 ಜನ ಆಸ್ಪತ್ರೆಗೆ ದಾಖಲು
TV9 Web
| Edited By: |

Updated on:Oct 29, 2022 | 11:00 PM

Share

ಸಿಯೋಲ್: ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಾಮೂಹಿಕ ಹೃದಯಾಘಾತ ನಡೆದಿರುವ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಮಂದಿಗೆ ಹೃದಯ ಸ್ಥಂಬನವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ 80ಕ್ಕೂ ಹೆಚ್ಚು ಮಂದಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ಘಟನೆಯ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ದಕ್ಷಿಣ ಕೊರಿಯಾ ಸ್ಥಳೀಯ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಾರ್ಟಿಯಲ್ಲಿ ಭಾಗಿ ಆಗಿದ್ದ 50ಕ್ಕೂ ಹೆಚ್ಚು ಜನರಿಗೆ ಹೃದಯಾಘಾತ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ನೂಕುನುಗ್ಗಲಿನಿಂದ ಅವಘಡ ನಡೆದಿದೆ.  ಇಟಾವಾನ್‌ನಲ್ಲಿ ಆಯೋಜಿಸಿದ್ದ ಹ್ಯಾಲೋವೀನ್ ಪಾರ್ಟಿಯಲ್ಲಿ ಘಟನೆ ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಪೋಲೀಸ್ ಅಧಿಕಾರಿಯೊಬ್ಬರು, ಹ್ಯಾಲೋವೀನ್ ಹಬ್ಬದಲ್ಲಿ ಜನಸಂದಣಿಯು ನೆರೆದಿದ್ದ ಇಟಾವೊನ್‌ನ ಬೀದಿಗಳಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿಸಲಾಗಿದೆ. ಘಟನೆಯ ವಿವರಗಳು ಇನ್ನೂ ತನಿಖೆಯಲ್ಲಿವೆ ಎಂದು ಅಧಿಕಾರಿಯು ಹೇಳಿದ್ದಾರೆ.

ಅಪರಿಚಿತ ಸೆಲೆಬ್ರಿಟಿಯೊಬ್ಬರು ಅಲ್ಲಿಗೆ ಭೇಟಿ ನೀಡಿರುವುದನ್ನು ಕೇಳಿದ ನಂತರ ಹೆಚ್ಚಿನ ಸಂಖ್ಯೆಯ ಜನರು ಇಟಾವಾನ್ ಬಾರ್‌ಗೆ ಧಾವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಕೆಲವು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಅಘಾತಗೊಂಡವರಿಗೆ ತ್ವರಿತ ಚಿಕಿತ್ಸೆಯನ್ನು ನೀಡಲು ಮತ್ತು ಹಬ್ಬದ ಸ್ಥಳಗಳ ಸುರಕ್ಷತೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 10:59 pm, Sat, 29 October 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ