AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಹತ್ಯೆ; ಲೆಬನಾನ್‌ನಲ್ಲಿ ಪೇಜರ್ ಸ್ಫೋಟದ ಬಳಿಕ ಇಸ್ರೇಲ್ ವಿರುದ್ಧ ಇರಾನ್ ಆಕ್ರೋಶ

ಮಂಗಳವಾರ ಹಿಜ್ಬುಲ್ಲಾ ಉಗ್ರಗಾಮಿ ಗುಂಪು ಬಳಸಿದ ಸಾವಿರಾರು ಪೇಜರ್‌ಗಳು ಸ್ಫೋಟಗೊಂಡ ನಂತರ ಲೆಬನಾನ್​ನಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 3,000 ಜನರು ಗಾಯಗೊಂಡಿದ್ದಾರೆ. ಹಿಜ್ಬುಲ್ಲಾ ಇಸ್ರೇಲ್‌ಗೆ "ನ್ಯಾಯಯುತ ಶಿಕ್ಷೆ"ಯ ಭರವಸೆ ನೀಡಿದೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶವು ಕಂಡ "ದೊಡ್ಡ ಭದ್ರತಾ ಉಲ್ಲಂಘನೆ" ಎಂದು ಹೇಳಿದೆ.

ಸಾಮೂಹಿಕ ಹತ್ಯೆ; ಲೆಬನಾನ್‌ನಲ್ಲಿ ಪೇಜರ್ ಸ್ಫೋಟದ ಬಳಿಕ ಇಸ್ರೇಲ್ ವಿರುದ್ಧ ಇರಾನ್ ಆಕ್ರೋಶ
ಲೆಬನಾನ್‌ನಲ್ಲಿ ಪೇಜರ್ ಸ್ಫೋಟ
ಸುಷ್ಮಾ ಚಕ್ರೆ
|

Updated on: Sep 18, 2024 | 3:23 PM

Share

ಟೆಹ್ರಾನ್: ಲೆಬನಾನ್‌ನಲ್ಲಿ ನಡೆದ ಭೀಕರ ಪೇಜರ್ ಸ್ಫೋಟಗಳಲ್ಲಿ ಲೆಬನಾನ್ ಸಶಸ್ತ್ರ ಉಗ್ರಗಾಮಿ ಸಂಘಟನೆ ಹಿಜ್ಬುಲ್ಲಾ ಸೇರಿದಂತೆ 9 ಮಂದಿ ಸಾವನ್ನಪ್ಪಿ ಸುಮಾರು 3,000 ಮಂದಿ ಗಾಯಗೊಂಡಿದ್ದಾರೆ. ಇರಾನ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಇಸ್ರೇಲ್ ಲೆಬನಾನ್‌ನಲ್ಲಿ ಸಾಮೂಹಿಕ ಹತ್ಯೆ ಮಾಡಿದೆ ಎಂದು ಆರೋಪಿಸಿದೆ.

ಇರಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ನಾಸರ್ ಕನಾನಿ ಈ ಘಟನೆಯನ್ನು ಲೆಬನಾನ್‌ನಲ್ಲಿ ನಡೆದ ಭಯೋತ್ಪಾದಕ ಕಾರ್ಯಾಚರಣೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಭಯೋತ್ಪಾದಕ ಕೃತ್ಯವು ವಾಸ್ತವವಾಗಿ ಸಾಮೂಹಿಕ ಹತ್ಯೆಯ ಒಂದು ರೂಪವಾಗಿದೆ. ಝಿಯೋನಿಸ್ಟ್ ಆಡಳಿತವು ಪ್ಯಾಲೇಸ್ತೀನಿಯನ್ ಜನರ ವಿರುದ್ಧ ಯುದ್ಧ ಅಪರಾಧಗಳು ಮತ್ತು ನರಮೇಧವನ್ನು ಮಾಡುವುದರ ಜೊತೆಗೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯ ಅಪಾಯವನ್ನು ಗಂಭೀರ ಸ್ಥಿತಿಯಲ್ಲಿ ಇರಿಸಿದೆ ಎಂದು ಮತ್ತೊಮ್ಮೆ ಸ್ಪಷ್ಟವಾಗಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ

ಮಂಗಳವಾರ ಲೆಬನಾನ್‌ನಾದ್ಯಂತ ಸಾವಿರಾರು ಪೇಜರ್‌ಗಳು ಸ್ಫೋಟಗೊಂಡವು. ಇದರಿಂದ 9 ಜನ ಸಾವನ್ನಪ್ಪಿದರು. ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ ಇರಾನ್ ಬೆಂಬಲಿತ ಸಶಸ್ತ್ರ ಗುಂಪಿನ ಹಿಜ್ಬುಲ್ಲಾದ ಸುಮಾರು 3,000 ಸದಸ್ಯರು ಮತ್ತು ಬೈರುತ್‌ಗೆ ಟೆಹ್ರಾನ್‌ನ ರಾಯಭಾರಿ ಗಾಯಗೊಂಡಿದ್ದರು. ಹಿರಿಯ ಲೆಬನಾನ್​ನ ಭದ್ರತಾ ಮೂಲ ಮತ್ತು ಇನ್ನೊಂದು ಮೂಲವು ರಾಯಿಟರ್ಸ್‌ಗೆ ಇಸ್ರೇಲ್‌ನ ಮೊಸಾದ್ ಬೇಹುಗಾರಿಕಾ ಸಂಸ್ಥೆಯು ತಿಂಗಳ ಹಿಂದೆ ಹಿಜ್ಬುಲ್ಲಾ ಆದೇಶಿಸಿದ 5,000 ತೈವಾನ್ ನಿರ್ಮಿತ ಪೇಜರ್‌ಗಳಲ್ಲಿ ಸಣ್ಣ ಮೊತ್ತವನ್ನು ನೆಟ್ಟಿದೆ ಎಂದು ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ