AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake in New Zealand ನ್ಯೂಜಿಲ್ಯಾಂಡ್​ನಲ್ಲಿ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ

ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಲ್ಲಿ ಭಾರೀ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಅಗಾಧ ಪ್ರಮಾಣದ ಭೂಕಂಪ ದಾಖಲಾಗಿದೆ. ತಾಜಾ ವರದಿಗಳ ಪ್ರಕಾರ ನ್ಯೂಜಿಲ್ಯಾಂಡ್​ ಮತ್ತು ನೆರೆಯ ಆಸ್ಟ್ರೇಲಿಯಾಕ್ಕೂ ಸುನಾಮಿ ಭೀತಿ ಎದುರಾಗಿದೆ. ಪ್ರವಾಸೋದ್ಯಮವನ್ನು ಕೈಬೀಸಿ ಕರೆಯುವ ಪುಟ್ಟ ದ್ವೀಪರಾಷ್ಟ್ರಕ್ಕೆ ಸುನಾಮಿ ಅಪ್ಪಳಿಸಿದರೆ ಭಾರೀ ಅಪಾಯ ಎದುರಾದಂತಾಗುತ್ತದೆ. ಕೆರ್ಮಡೆಕ್ ದ್ವೀಪಗಳ (Kermadec Islands) ದಕ್ಷಿಣ ಭಾಗಕ್ಕೆ ಅಂದ್ರೆ ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಿಂದ 300 ಕಿಮೀ ದೂರದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗಿನ ಜಾವ 1 ಗಂಟೆಯಲ್ಲಿ […]

Earthquake in New Zealand ನ್ಯೂಜಿಲ್ಯಾಂಡ್​ನಲ್ಲಿ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Jun 18, 2020 | 10:12 PM

Share

ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಲ್ಲಿ ಭಾರೀ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಅಗಾಧ ಪ್ರಮಾಣದ ಭೂಕಂಪ ದಾಖಲಾಗಿದೆ. ತಾಜಾ ವರದಿಗಳ ಪ್ರಕಾರ ನ್ಯೂಜಿಲ್ಯಾಂಡ್​ ಮತ್ತು ನೆರೆಯ ಆಸ್ಟ್ರೇಲಿಯಾಕ್ಕೂ ಸುನಾಮಿ ಭೀತಿ ಎದುರಾಗಿದೆ. ಪ್ರವಾಸೋದ್ಯಮವನ್ನು ಕೈಬೀಸಿ ಕರೆಯುವ ಪುಟ್ಟ ದ್ವೀಪರಾಷ್ಟ್ರಕ್ಕೆ ಸುನಾಮಿ ಅಪ್ಪಳಿಸಿದರೆ ಭಾರೀ ಅಪಾಯ ಎದುರಾದಂತಾಗುತ್ತದೆ.

ಕೆರ್ಮಡೆಕ್ ದ್ವೀಪಗಳ (Kermadec Islands) ದಕ್ಷಿಣ ಭಾಗಕ್ಕೆ ಅಂದ್ರೆ ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಿಂದ 300 ಕಿಮೀ ದೂರದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗಿನ ಜಾವ 1 ಗಂಟೆಯಲ್ಲಿ ಈ ಭಾರೀ ಕಂಪನ ಉಂಟಾಗಿದ್ದು, ಸಾವಿರಾರು ಮಂದಿ ದುಃಸ್ವಪ್ನ ಕಂಡವರಂತೆ ಎದ್ದು, ಮನೆಗಳಿಂದ ಹೊರಬಂದಿದ್ದಾರೆ.

2010 ರ ಸೆಪ್ಟೆಬರ್​ನಲ್ಲಿ ಕ್ರೈಸ್ಟ್​ಚರ್ಚ್​ನಲ್ಲಿ ಸರಿಸುಮಾರು ಇದೇ ಪ್ರಮಾಣದ ಭೂಕಂಪ ಉಂಟಾಗಿತ್ತು. ಈ ಭಾರಿ ಸಮುದ್ರದಾಳದಲ್ಲಿ (33 ಕಿ.ಮೀ ) ಭೂಕಂಪ ಸಂಭವಿಸಿದ್ದು, ನೆಲಪ್ರದೇಶಗಳಲ್ಲಿ ಹೆಚ್ಚು ಭೂಕಂಪದ ಪರಿಣಾಮ ಕಂಡುಬಂದಿಲ್ಲ. ಆದ್ರೆ ಸಮುದ್ರದೊಡಲಲ್ಲಿ ಕಂಪನಗಳು ಘಟಿಸಿವೆ. ಇದರಿಂದ ಸುನಾಮಿ ಆತಂಕ ಮನೆ ಮಾಡಿದೆ.

Published On - 9:42 pm, Thu, 18 June 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ