AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake in New Zealand ನ್ಯೂಜಿಲ್ಯಾಂಡ್​ನಲ್ಲಿ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ

ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಲ್ಲಿ ಭಾರೀ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಅಗಾಧ ಪ್ರಮಾಣದ ಭೂಕಂಪ ದಾಖಲಾಗಿದೆ. ತಾಜಾ ವರದಿಗಳ ಪ್ರಕಾರ ನ್ಯೂಜಿಲ್ಯಾಂಡ್​ ಮತ್ತು ನೆರೆಯ ಆಸ್ಟ್ರೇಲಿಯಾಕ್ಕೂ ಸುನಾಮಿ ಭೀತಿ ಎದುರಾಗಿದೆ. ಪ್ರವಾಸೋದ್ಯಮವನ್ನು ಕೈಬೀಸಿ ಕರೆಯುವ ಪುಟ್ಟ ದ್ವೀಪರಾಷ್ಟ್ರಕ್ಕೆ ಸುನಾಮಿ ಅಪ್ಪಳಿಸಿದರೆ ಭಾರೀ ಅಪಾಯ ಎದುರಾದಂತಾಗುತ್ತದೆ. ಕೆರ್ಮಡೆಕ್ ದ್ವೀಪಗಳ (Kermadec Islands) ದಕ್ಷಿಣ ಭಾಗಕ್ಕೆ ಅಂದ್ರೆ ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಿಂದ 300 ಕಿಮೀ ದೂರದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗಿನ ಜಾವ 1 ಗಂಟೆಯಲ್ಲಿ […]

Earthquake in New Zealand ನ್ಯೂಜಿಲ್ಯಾಂಡ್​ನಲ್ಲಿ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Jun 18, 2020 | 10:12 PM

Share

ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಲ್ಲಿ ಭಾರೀ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಅಗಾಧ ಪ್ರಮಾಣದ ಭೂಕಂಪ ದಾಖಲಾಗಿದೆ. ತಾಜಾ ವರದಿಗಳ ಪ್ರಕಾರ ನ್ಯೂಜಿಲ್ಯಾಂಡ್​ ಮತ್ತು ನೆರೆಯ ಆಸ್ಟ್ರೇಲಿಯಾಕ್ಕೂ ಸುನಾಮಿ ಭೀತಿ ಎದುರಾಗಿದೆ. ಪ್ರವಾಸೋದ್ಯಮವನ್ನು ಕೈಬೀಸಿ ಕರೆಯುವ ಪುಟ್ಟ ದ್ವೀಪರಾಷ್ಟ್ರಕ್ಕೆ ಸುನಾಮಿ ಅಪ್ಪಳಿಸಿದರೆ ಭಾರೀ ಅಪಾಯ ಎದುರಾದಂತಾಗುತ್ತದೆ.

ಕೆರ್ಮಡೆಕ್ ದ್ವೀಪಗಳ (Kermadec Islands) ದಕ್ಷಿಣ ಭಾಗಕ್ಕೆ ಅಂದ್ರೆ ನ್ಯೂಜಿಲ್ಯಾಂಡ್​ನ ಈಶಾನ್ಯ ಭಾಗದಿಂದ 300 ಕಿಮೀ ದೂರದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸ್ಥಳೀಯ ಕಾಲಮಾನ ಶುಕ್ರವಾರ ಬೆಳಗಿನ ಜಾವ 1 ಗಂಟೆಯಲ್ಲಿ ಈ ಭಾರೀ ಕಂಪನ ಉಂಟಾಗಿದ್ದು, ಸಾವಿರಾರು ಮಂದಿ ದುಃಸ್ವಪ್ನ ಕಂಡವರಂತೆ ಎದ್ದು, ಮನೆಗಳಿಂದ ಹೊರಬಂದಿದ್ದಾರೆ.

2010 ರ ಸೆಪ್ಟೆಬರ್​ನಲ್ಲಿ ಕ್ರೈಸ್ಟ್​ಚರ್ಚ್​ನಲ್ಲಿ ಸರಿಸುಮಾರು ಇದೇ ಪ್ರಮಾಣದ ಭೂಕಂಪ ಉಂಟಾಗಿತ್ತು. ಈ ಭಾರಿ ಸಮುದ್ರದಾಳದಲ್ಲಿ (33 ಕಿ.ಮೀ ) ಭೂಕಂಪ ಸಂಭವಿಸಿದ್ದು, ನೆಲಪ್ರದೇಶಗಳಲ್ಲಿ ಹೆಚ್ಚು ಭೂಕಂಪದ ಪರಿಣಾಮ ಕಂಡುಬಂದಿಲ್ಲ. ಆದ್ರೆ ಸಮುದ್ರದೊಡಲಲ್ಲಿ ಕಂಪನಗಳು ಘಟಿಸಿವೆ. ಇದರಿಂದ ಸುನಾಮಿ ಆತಂಕ ಮನೆ ಮಾಡಿದೆ.

Published On - 9:42 pm, Thu, 18 June 20

Follow Us
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!