AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಜಾದಲ್ಲಿ 48 ಅಂತಸ್ತುಗಳ ಟವರ್ ಧಗಧಗ, ಮುಂದೇನಾಯ್ತು?

ದುಬೈ: ಸಂಯುಕ್ತ ಅರಬ್ ರಾಷ್ಟ್ರ ಶಾರ್ಜಾದ ಅಲ್ ನಹ್ದಾದ ಪ್ರದೇಶದಲ್ಲಿ ಇರುವ 48 ಅಂತಸ್ತುಗಳ ಟವರ್​ನಲ್ಲಿ ನಿನ್ನೆ ರಾತ್ರಿ ಸುಮಾರು 9 ಗಂಟೆಯ ಸಮಯಕ್ಕೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 12 ಜನರಿಗೆ ಗಾಯಗಳಾಗಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಏಳು ಮಂದಿಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗಿದೆ. ಶಾರ್ಜಾ ನಾಗರಿಕ ರಕ್ಷಣಾ ತಂಡಗಳ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. 48 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎಂಬುವುದು ಇನ್ನು ತಿಳಿದು ಬಂದಿಲ್ಲ. ಆದರೆ […]

ಶಾರ್ಜಾದಲ್ಲಿ 48 ಅಂತಸ್ತುಗಳ ಟವರ್ ಧಗಧಗ, ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:May 06, 2020 | 11:17 AM

Share

ದುಬೈ: ಸಂಯುಕ್ತ ಅರಬ್ ರಾಷ್ಟ್ರ ಶಾರ್ಜಾದ ಅಲ್ ನಹ್ದಾದ ಪ್ರದೇಶದಲ್ಲಿ ಇರುವ 48 ಅಂತಸ್ತುಗಳ ಟವರ್​ನಲ್ಲಿ ನಿನ್ನೆ ರಾತ್ರಿ ಸುಮಾರು 9 ಗಂಟೆಯ ಸಮಯಕ್ಕೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 12 ಜನರಿಗೆ ಗಾಯಗಳಾಗಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಏಳು ಮಂದಿಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗಿದೆ.

ಶಾರ್ಜಾ ನಾಗರಿಕ ರಕ್ಷಣಾ ತಂಡಗಳ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. 48 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹತ್ತಿಕೊಳ್ಳಲು ಕಾರಣವೇನು ಎಂಬುವುದು ಇನ್ನು ತಿಳಿದು ಬಂದಿಲ್ಲ. ಆದರೆ ಮೊದಲ ಬಾರಿಗೆ 10 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ವೇಗವಾಗಿ ಬೆಂಕಿ ಹಬ್ಬಿದೆ ಎಂದು ವರದಿಗಳು ತಿಳಿಸಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದರಲ್ಲಿ 38 ವಸತಿ ಮಹಡಿಗಳು, ಮತ್ತು ಒಂಬತ್ತು ಹಂತದ ಕಾರ್ ಪಾರ್ಕಿಂಗ್‌ ವ್ಯವಸ್ಥೆಯನ್ನು ಒಳಗೊಂಡಿರುವ 48 ಅಂತಸ್ತಿನ ಕಟ್ಟಡ ಇದಾಗಿದೆ. ಕಟ್ಟಡದಲ್ಲಿ ವಾಸವಿದ್ದವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Published On - 8:02 am, Wed, 6 May 20

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ