AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ಖ್ವಾಜಾ ಶಾಹಿದ್ ​ಮೃತದೇಹ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ

2018ರಲ್ಲಿ ಜಮ್ಮುವಿನಲ್ಲಿ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ​ ಪಿಒಕೆಯಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನನ್ನು ಖ್ವಾಜಾ ಶಾಹಿದ್ ಎಂದು ಗುರುತಿಸಲಾಗಿದೆ. ಖ್ವಾಜಾ ಶಾಹಿದ್​​ನ ಶಿರಚ್ಛೇದಿತ ಶವ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಶಾಹಿದ್ ಅವರನ್ನು ಅಪಹರಿಸಲಾಗಿತ್ತು.

ಜಮ್ಮುವಿನ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ಖ್ವಾಜಾ ಶಾಹಿದ್ ​ಮೃತದೇಹ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ
ಖ್ವಾಜಾ ಶಾಹಿದ್Image Credit source: Times Now
ನಯನಾ ರಾಜೀವ್
|

Updated on:Nov 06, 2023 | 11:43 AM

Share

2018ರಲ್ಲಿ ಜಮ್ಮುವಿನಲ್ಲಿ ಸೇನಾ ಶಿಬಿರದ ಮೇಲಿನ ದಾಳಿಯ ಮಾಸ್ಟರ್​ಮೈಂಡ್ ​ ಪಿಒಕೆಯಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತನನ್ನು ಖ್ವಾಜಾ ಶಾಹಿದ್ ಎಂದು ಗುರುತಿಸಲಾಗಿದೆ. ಖ್ವಾಜಾ ಶಾಹಿದ್​​ನ ಶಿರಚ್ಛೇದಿತ ಶವ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಖ್ವಾಜಾ ಶಾಹಿದ್ ಅವರನ್ನು ಅಪಹರಿಸಲಾಗಿತ್ತು.

ಇಬ್ಬರೂ ಭಯೋತ್ಪಾದಕರ ಮೃತದೇಹಗಳು ನೀಲಂ ಕಣಿವೆಯಲ್ಲಿರುವ ಪಾಕಿಸ್ತಾನ ಸೇನಾ ನೆಲೆಯಲ್ಲಿವೆ. ಫೆಬ್ರವರಿ 10, 2018 ರ ಮುಂಜಾನೆ, ಭಯೋತ್ಪಾದಕರ ಗುಂಪು ಜಮ್ಮು ಬಳಿ ಇರುವ ಸುಂಜುವಾನ್ ಮಿಲಿಟರಿ ಕ್ಯಾಂಪ್ ಅನ್ನು ಪ್ರವೇಶಿಸಿತು. ಯೋಧರು ಮತ್ತು ಅವರ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿ ಗ್ರೆನೇಡ್‌ಗಳನ್ನು ಎಸೆದಿದ್ದರು.

ದಾಳಿಯಲ್ಲಿ ಆರು ಸೈನಿಕರು ಮತ್ತು ಒಬ್ಬ ನಾಗರಿಕರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರೂ ಹತರಾಗಿದ್ದರು.

ಮತ್ತಷ್ಟು ಓದಿ: ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ದಾಳಿಯ ಸಮಯದಲ್ಲಿ, ಭಯೋತ್ಪಾದಕರು ಶಿಬಿರದ ಕೆಲವು ನಿವಾಸಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ಭಾರತೀಯ ಭದ್ರತಾ ಪಡೆಗಳು ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.

ಕಳೆದ ತಿಂಗಳು ಜೈಷ್ ಮುಖ್ಯಸ್ಥ ಮಸೂದ್ ಅಜರ್​ನ ಆಪ್ತ ದಾವೂದ್ ಮಲಿಕ್, ವಜಿರಿಸ್ತಾನ್​ನಲ್ಲಿ ಹಗಲಿನಲ್ಲಿಯೇ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Mon, 6 November 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!