AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ

ಇದೀಗ ಮೆಹುಲ್​ ಚೋಸ್ಕಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ.

ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಮೈಮೇಲೆಲ್ಲ ಗಾಯ; ವಕೀಲರಿಂದ ಗಂಭೀರ ಆರೋಪ
ಮೆಹುಲ್ ಚೋಸ್ಕಿ
Lakshmi Hegde
|

Updated on:May 30, 2021 | 1:14 PM

Share

ಡೊಮಿನಿಕಾದಲ್ಲಿ ಅರೆಸ್ಟ್​ ಆಗಿದ್ದ ದೇಶಭ್ರಷ್ಟ ವಜ್ರದ ವ್ಯಾಪಾರಿ ಮೆಹುಲ್​ ಚೋಕ್ಸಿ ಅವರ ಕೆಲವು ಫೋಟೋಗಳು ವೈರಲ್​ ಆಗಿವೆ. ಆಂಟುಗುವಾ ಪೌರತ್ವ ಪಡೆದು, ಅಲ್ಲಿಯೇ ನೆಲೆಸಿದ್ದ ಚೋಸ್ಕಿ ತನ್ನ ವಿರುದ್ಧ ಕಾನೂನು ಪ್ರಕ್ರಿಯೆಗಳು ಶುರುವಾಗುತ್ತಿದ್ದಂತೆ ಡೊಮಿನಿಕಾಕ್ಕೆ ಪರಾರಿಯಾಗಿದ್ದರು. ರಾಷ್ಟ್ರವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಆರೋಪದ ಮೇಲೆ ಅಲ್ಲಿನ ಪೊಲೀಸರು ಬಂಧಿಸಿದ್ದರು.

ಇದೀಗ ಮೆಹುಲ್​ ಚೋಕ್ಸಿ ಜೈಲಿನಲ್ಲಿರುವ, ಅವರ ದೇಹದ ಮೇಲೆಲ್ಲ ಗಾಯಗಳಾಗಿರುವ ಫೋಟೋಗಳು ಇಂಡಿಯಾ ಟುಡೆ ಟಿವಿ ಮಾಧ್ಯಮಕ್ಕೆ ಲಭ್ಯವಾಗಿವೆ. ಕಬ್ಬಿಣದ ಗೇಟ್​​ನ ಹಿಂದೆ ಚೋಸ್ಕಿ ನಿಂತಿರುವ ಫೋಟೋ ಸಿಕ್ಕಿದ್ದು, ಅವರ ಕಣ್ಣೆಲ್ಲ ಕೆಂಪಾಗಿದ್ದನ್ನು ಫೋಟೋದಲ್ಲಿ ನೋಡಬಹುದು. ಅವರ ಕೈ ಮತ್ತು ಮಣಿಕಟ್ಟಿನ ಬಳಿಯೂ ಗಾಯಗಳಾಗಿವೆ.

ಮೆಹುಲ್​ ಚೋಕ್ಸಿ ಪರ ವಕೀಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚೋಸ್ಕಿಯನ್ನು ಆಂಟಿಗುವಾ ಮತ್ತು ಬಾರ್ಬುಡಾದಿಂದ ಅಪಹರಿಸಿ, ಒತ್ತಾಯ ಪೂರ್ವಕವಾಗಿ ಡೊಮಿನಿಕಾಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಹೋದ ಮೇಲೆ ಕೆಟ್ಟದಾಗಿ ಹೊಡೆಯಲಾಗಿದೆ. ಹೀಗಾಗಿ ಅವರ ಮೈಮೇಲೆಲ್ಲ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಮೆಹುಲ್​ ಚೋಕ್ಸಿ ಸದ್ಯ ಕ್ವಾರಂಟೈನ್​ನಲ್ಲಿ ಇದ್ದಾರೆ. ಜೂ.2ರವರೆಗೂ ಚೋಸ್ಕಿಯನ್ನು ಯಾವುದೇ ಬೇರೆ ದೇಶಗಳಿಗೆ ವಾಪಸ್ ಕಳಿಸುವಂತಿಲ್ಲ ಎಂದು ಡೊಮಿನಿಕಾದ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ. ಭಾರತದಲ್ಲಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನ 13,500 ಕೋಟಿ ರೂ.ವಂಚನೆ ಕೇಸ್​​ನಲ್ಲಿ ಚೋಕ್ಸಿ ಕೂಡ ಆರೋಪಿಯಾಗಿದ್ದಾರೆ. ಇಲ್ಲಿಂದ ತಲೆಮರೆಸಿಕೊಂಡು ಹೋಗಿದ್ದ ಅವರು 2018ರಿಂದಲೂ ಆಂಟಿಗುವಾದಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

Published On - 8:59 am, Sun, 30 May 21

Follow Us
Lakshmi Hegde
Lakshmi Hegde
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ