Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದಿದ್ದರು.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ
ಮೆಹುಲ್ ಚೋಸ್ಕಿ
Follow us
Lakshmi Hegde
|

Updated on: May 27, 2021 | 10:31 PM

ದೇಶಭ್ರಷ್ಟ ವಜ್ರದ ಉದ್ಯಮಿ ಮೆಹುಲ್ ಚೋಸ್ಕಿಯನ್ನು ಡೊಮಿನಿಕಾ ದ್ವೀಪದಲ್ಲಿ ನಿನ್ನೆ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಇಷ್ಟುದಿನ ಆಂಟಿಗುವಾ ದೇಶದಲ್ಲಿ ಇದ್ದು, ಅಲ್ಲಿಯ ಪೌರತ್ವವನ್ನೂ ಪಡೆದಿದ್ದ ಮೆಹುಲ್​ ಚೋಸ್ಕಿ ತನ್ನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತಿದ್ದಂತೆ ತಲೆ ಮರೆಸಿಕೊಂಡು ಡೊಮಿನಿಕಾಗೆ ಹೋಗಿದ್ದರು. ಅಲ್ಲಿಂದಲೂ ಸಹ ಗುಪ್ತವಾಗಿ ಕ್ಯೂಬಾಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಆ ಪ್ಲ್ಯಾನ್​ ವಿಫಲಗೊಂಡಿತ್ತು.

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಡೊಮಿನಿಕಾದಿಂದಲೇ ಭಾರತಕ್ಕೆ ಹಸ್ತಾಂತರ ಆಗಬೇಕು ಎಂದು ಹೇಳಿದ್ದರು. ಆದರೆ ಡೊಮಿನಿಕಾದ ರಾಷ್ಟ್ರೀಯ ಭದ್ರತೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ಚೋಸ್ಕಿಯನ್ನು ವಾಪಸ್​ ಆಂಟಿಗುವಾಕ್ಕೆ ಕಳಿಸು ಎಂದು ತಿಳಿಸಿದೆ. ಆಂಟಿಗುವಾದಿಂದ ಡೊಮಿನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ್ದರಿಂದ ಚೋಸ್ಕಿಯನ್ನು ಬಂಧಿಸಲಾಗಿದೆ. ಆಂಟಿಗುವಾ ಆಡಳಿತದೊಂದಿಗೆ ನಾವು ಸಂಪರ್ಕದಲ್ಲಿದ್ದು, ಚೋಸ್ಕಿಯನ್ನು ಅಲ್ಲಿಗೆ ಕಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Mehul Choksi: 13,500 ಕೋಟಿ ವಂಚನೆಯ ಆರೋಪಿ ಮೆಹುಲ್ ಚೋಸ್ಕಿ ಭಾರತಕ್ಕೆ ಹಸ್ತಾಂತರ: ಆಂಟಿಗುವಾ ಪ್ರಧಾನಿ

Mehul Choksi: ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಸ್ಕಿ ಡೊಮಿನಿಕಾದಲ್ಲಿ ಅರೆಸ್ಟ್​; ಕ್ಯೂಬಾಕ್ಕೆ ಹೊರಡಲು ನಡೆದಿತ್ತು ಸಿದ್ಧತೆ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ