AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂದಿದ್ದರು.

ಮೆಹುಲ್ ಚೋಸ್ಕಿ ಇಲ್ಲಿಗೆ ಬರೋದು ಬೇಡ ಎನ್ನುತ್ತಿರುವ ಆಂಟಿಗುವಾ ಪ್ರಧಾನಿ; ‘ನಾವು ಭಾರತಕ್ಕೆ ಕಳಿಸೋಲ್ಲ..’ ಅಂತಿದೆ ಡೊಮಿನಿಕಾ ಆಡಳಿತ
ಮೆಹುಲ್ ಚೋಸ್ಕಿ
Lakshmi Hegde
|

Updated on: May 27, 2021 | 10:31 PM

Share

ದೇಶಭ್ರಷ್ಟ ವಜ್ರದ ಉದ್ಯಮಿ ಮೆಹುಲ್ ಚೋಸ್ಕಿಯನ್ನು ಡೊಮಿನಿಕಾ ದ್ವೀಪದಲ್ಲಿ ನಿನ್ನೆ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಇಷ್ಟುದಿನ ಆಂಟಿಗುವಾ ದೇಶದಲ್ಲಿ ಇದ್ದು, ಅಲ್ಲಿಯ ಪೌರತ್ವವನ್ನೂ ಪಡೆದಿದ್ದ ಮೆಹುಲ್​ ಚೋಸ್ಕಿ ತನ್ನ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತಿದ್ದಂತೆ ತಲೆ ಮರೆಸಿಕೊಂಡು ಡೊಮಿನಿಕಾಗೆ ಹೋಗಿದ್ದರು. ಅಲ್ಲಿಂದಲೂ ಸಹ ಗುಪ್ತವಾಗಿ ಕ್ಯೂಬಾಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಆ ಪ್ಲ್ಯಾನ್​ ವಿಫಲಗೊಂಡಿತ್ತು.

ನಿನ್ನೆ ಚೋಸ್ಕಿ ಬಂಧನವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಆಂಟಿಗುವಾ ಮತ್ತು ಬಾರ್ಬುಡಾ ದೇಶದ ಪ್ರಧಾನಿ ಗಷ್ಟನ್ ಬ್ರೌನ್, ಚೋಸ್ಕಿ ದೇಶ ತೊರೆದು ಡೊಮಿನಿಕಾಗೆ ತೆರಳಿದ್ದರು. ಮತ್ತೆ ನಾವು ಅವರನ್ನು ಆಂಟಿಗುವಾಕ್ಕೆ ಪ್ರವೇಶಿಸಲು ಬಿಡುವುದಿಲ್ಲ. ಡೊಮಿನಿಕಾದಿಂದಲೇ ಭಾರತಕ್ಕೆ ಹಸ್ತಾಂತರ ಆಗಬೇಕು ಎಂದು ಹೇಳಿದ್ದರು. ಆದರೆ ಡೊಮಿನಿಕಾದ ರಾಷ್ಟ್ರೀಯ ಭದ್ರತೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆ ಬಿಡುಗಡೆ ಮಾಡಿದ್ದು, ನಾವು ಚೋಸ್ಕಿಯನ್ನು ವಾಪಸ್​ ಆಂಟಿಗುವಾಕ್ಕೆ ಕಳಿಸು ಎಂದು ತಿಳಿಸಿದೆ. ಆಂಟಿಗುವಾದಿಂದ ಡೊಮಿನಿಕಾಗೆ ಅಕ್ರಮವಾಗಿ ಪ್ರವೇಶ ಮಾಡಿದ್ದರಿಂದ ಚೋಸ್ಕಿಯನ್ನು ಬಂಧಿಸಲಾಗಿದೆ. ಆಂಟಿಗುವಾ ಆಡಳಿತದೊಂದಿಗೆ ನಾವು ಸಂಪರ್ಕದಲ್ಲಿದ್ದು, ಚೋಸ್ಕಿಯನ್ನು ಅಲ್ಲಿಗೆ ಕಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Mehul Choksi: 13,500 ಕೋಟಿ ವಂಚನೆಯ ಆರೋಪಿ ಮೆಹುಲ್ ಚೋಸ್ಕಿ ಭಾರತಕ್ಕೆ ಹಸ್ತಾಂತರ: ಆಂಟಿಗುವಾ ಪ್ರಧಾನಿ

Mehul Choksi: ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಸ್ಕಿ ಡೊಮಿನಿಕಾದಲ್ಲಿ ಅರೆಸ್ಟ್​; ಕ್ಯೂಬಾಕ್ಕೆ ಹೊರಡಲು ನಡೆದಿತ್ತು ಸಿದ್ಧತೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?