AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಬೆಂಬಲಿಗರು ನಡೆಸಿದ ಕೃತ್ಯದಿಂದ ಬೇಸರವಾಗಿದೆ: ಮೆಲೇನಿಯಾ ಟ್ರಂಪ್

ಘಟನೆ ನಡೆದ 5 ದಿನಗಳ ಬಳಿಕ ಮೊಟ್ಟಮೊದಲ ಬಾರಿಗೆ ಈ ಕುರಿತು ಮಾತನಾಡಿರುವ ಮೆಲೇನಿಯಾ, ಈ ಸಂದರ್ಭವನ್ನು ಬಳಸಿಕೊಂಡು ನನ್ನ ಬಗ್ಗೆ ಕೆಲವರು ಅಪಪ್ರಚಾರ ನಡೆಸಿದ್ದಾರೆ. ವೈಯಕ್ತಿಕ ದಾಳಿ ಮಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಪತಿಯ ಬೆಂಬಲಿಗರು ನಡೆಸಿದ ಕೃತ್ಯದಿಂದ ಬೇಸರವಾಗಿದೆ: ಮೆಲೇನಿಯಾ ಟ್ರಂಪ್
ಡೊನಾಲ್ಡ್​ ಟ್ರಂಪ್ ಮತ್ತು ಮೆಲೇನಿಯಾ ಟ್ರಂಪ್ (ಸಂಗ್ರಹ ಚಿತ್ರ)
Skanda
| Edited By: |

Updated on: Jan 11, 2021 | 7:32 PM

Share

ಅಮೆರಿಕಾದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬೆಂಬಲಿಗರು ಕ್ಯಾಪಿಟೋಲ್​ನಲ್ಲಿ ನಡೆಸಿದ ದಾಳಿ ಕೃತ್ಯಕ್ಕೆ ಟ್ರಂಪ್​ ಪತ್ನಿ ಮೆಲೇನಿಯಾ ಮೌನ ಮುರಿದಿದ್ದಾರೆ. ಕಳೆದ ವಾರ ಆದ ಘಟನೆಯ ಬಗ್ಗೆ ಅತೀವ ಬೇಸರವಿದೆ. ಆ ಕೃತ್ಯಕ್ಕೆ ಮರುಕಪಡುತ್ತೇನೆ ಎಂದು ವೈಟ್​ ಹೌಸ್​ ಬ್ಲಾಗ್​ ಪೋಸ್ಟ್​ನಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

ಘಟನೆ ನಡೆದ 5 ದಿನಗಳ ಬಳಿಕ ಮೊಟ್ಟಮೊದಲ ಬಾರಿಗೆ ಈ ಕುರಿತು ಮಾತನಾಡಿರುವ ಮೆಲೇನಿಯಾ, ಈ ಸಂದರ್ಭವನ್ನು ಬಳಸಿಕೊಂಡು ನನ್ನ ಬಗ್ಗೆ ಕೆಲವರು ಅಪಪ್ರಚಾರ ನಡೆಸಿದ್ದಾರೆ. ವೈಯಕ್ತಿಕ ದಾಳಿ ಮಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಟ್ರಂಪ್​ ಸೋಲಿನಿಂದ ಸಿಟ್ಟಿಗಿದ್ದ ಬೆಂಬಲಿಗರು ಕಳೆದ ವಾರ ಕ್ಯಾಪಿಟೋಲ್​ನಲ್ಲಿ ದಾಂಧಲೆ ನಡೆಸಿದ್ದರು. ಈ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು, ಅಮೆರಿಕಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೋ ಬೈಡನ್​ ಜನವರಿ 20ರಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದು, ಟ್ರಂಪ್​ ನಿಯಮಾನುಸಾರ ಅಧಿಕಾರ ಹಸ್ತಾಂತರ ಮಾಡುವುದಾಗಿ ಹೇಳಿದ್ದಾರೆ.

ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ: ಡೊನಾಲ್ಡ್​ ಟ್ರಂಪ್​ ಇನ್‌ಸ್ಟಾಗ್ರಾಂ, ಫೇಸ್​ಬುಕ್ ಖಾತೆ 2 ವಾರ ಬ್ಲಾಕ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ