AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಬೆಂಬಲಿಗರು ನಡೆಸಿದ ಕೃತ್ಯದಿಂದ ಬೇಸರವಾಗಿದೆ: ಮೆಲೇನಿಯಾ ಟ್ರಂಪ್

ಘಟನೆ ನಡೆದ 5 ದಿನಗಳ ಬಳಿಕ ಮೊಟ್ಟಮೊದಲ ಬಾರಿಗೆ ಈ ಕುರಿತು ಮಾತನಾಡಿರುವ ಮೆಲೇನಿಯಾ, ಈ ಸಂದರ್ಭವನ್ನು ಬಳಸಿಕೊಂಡು ನನ್ನ ಬಗ್ಗೆ ಕೆಲವರು ಅಪಪ್ರಚಾರ ನಡೆಸಿದ್ದಾರೆ. ವೈಯಕ್ತಿಕ ದಾಳಿ ಮಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಪತಿಯ ಬೆಂಬಲಿಗರು ನಡೆಸಿದ ಕೃತ್ಯದಿಂದ ಬೇಸರವಾಗಿದೆ: ಮೆಲೇನಿಯಾ ಟ್ರಂಪ್
ಡೊನಾಲ್ಡ್​ ಟ್ರಂಪ್ ಮತ್ತು ಮೆಲೇನಿಯಾ ಟ್ರಂಪ್ (ಸಂಗ್ರಹ ಚಿತ್ರ)
Skanda
| Edited By: |

Updated on: Jan 11, 2021 | 7:32 PM

Share

ಅಮೆರಿಕಾದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬೆಂಬಲಿಗರು ಕ್ಯಾಪಿಟೋಲ್​ನಲ್ಲಿ ನಡೆಸಿದ ದಾಳಿ ಕೃತ್ಯಕ್ಕೆ ಟ್ರಂಪ್​ ಪತ್ನಿ ಮೆಲೇನಿಯಾ ಮೌನ ಮುರಿದಿದ್ದಾರೆ. ಕಳೆದ ವಾರ ಆದ ಘಟನೆಯ ಬಗ್ಗೆ ಅತೀವ ಬೇಸರವಿದೆ. ಆ ಕೃತ್ಯಕ್ಕೆ ಮರುಕಪಡುತ್ತೇನೆ ಎಂದು ವೈಟ್​ ಹೌಸ್​ ಬ್ಲಾಗ್​ ಪೋಸ್ಟ್​ನಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

ಘಟನೆ ನಡೆದ 5 ದಿನಗಳ ಬಳಿಕ ಮೊಟ್ಟಮೊದಲ ಬಾರಿಗೆ ಈ ಕುರಿತು ಮಾತನಾಡಿರುವ ಮೆಲೇನಿಯಾ, ಈ ಸಂದರ್ಭವನ್ನು ಬಳಸಿಕೊಂಡು ನನ್ನ ಬಗ್ಗೆ ಕೆಲವರು ಅಪಪ್ರಚಾರ ನಡೆಸಿದ್ದಾರೆ. ವೈಯಕ್ತಿಕ ದಾಳಿ ಮಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.

ಟ್ರಂಪ್​ ಸೋಲಿನಿಂದ ಸಿಟ್ಟಿಗಿದ್ದ ಬೆಂಬಲಿಗರು ಕಳೆದ ವಾರ ಕ್ಯಾಪಿಟೋಲ್​ನಲ್ಲಿ ದಾಂಧಲೆ ನಡೆಸಿದ್ದರು. ಈ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು, ಅಮೆರಿಕಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೋ ಬೈಡನ್​ ಜನವರಿ 20ರಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದು, ಟ್ರಂಪ್​ ನಿಯಮಾನುಸಾರ ಅಧಿಕಾರ ಹಸ್ತಾಂತರ ಮಾಡುವುದಾಗಿ ಹೇಳಿದ್ದಾರೆ.

ಕ್ಯಾಪಿಟಲ್ ಬಿಲ್ಡಿಂಗ್‌ನಲ್ಲಿ ಘರ್ಷಣೆ: ಡೊನಾಲ್ಡ್​ ಟ್ರಂಪ್​ ಇನ್‌ಸ್ಟಾಗ್ರಾಂ, ಫೇಸ್​ಬುಕ್ ಖಾತೆ 2 ವಾರ ಬ್ಲಾಕ್​

Follow Us
Skanda
Skanda
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​