AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತಭವನದ ಕ್ರಿಸ್​ಮಸ್ ಅಲಂಕಾರ ಅನಾವರಣಗೊಳಿಸಿದ ಮೆಲೆನಿಯಾ ಟ್ರಂಪ್

ಶ್ವೇತಭವನದ ಕ್ರಿಸ್​ಮಸ್ ಅಲಂಕಾರವನ್ನು ಅಮೆರಿಕಾದ ಮೊದಲ ಮಹಿಳೆ ಮೆಲೆನಿಯಾ ಟ್ರಂಪ್ ಅನಾವರಣಗೊಳಿಸಿದ್ದಾರೆ. ‘ಅಮೆರಿಕಾ ದಿ ಗ್ರೇಟ್’ ಎಂಬ ಥೀಮ್​ನಲ್ಲಿ ಶ್ವೇತಭವನ ಕಂಗೊಳಿಸುತ್ತಿದೆ.

ಶ್ವೇತಭವನದ ಕ್ರಿಸ್​ಮಸ್ ಅಲಂಕಾರ ಅನಾವರಣಗೊಳಿಸಿದ ಮೆಲೆನಿಯಾ ಟ್ರಂಪ್
ಶ್ವೇತಭವನದ ಅಲಂಕಾರ ವೀಕ್ಷಣೆಯಲ್ಲಿ ಮೆಲೆನಿಯಾ ಟ್ರಂಪ್
TV9 Web
| Edited By: |

Updated on:Apr 06, 2022 | 11:29 PM

Share

ವಾಷಿಂಗ್​ಟನ್: ಅಮೆರಿಕಾದ ಮೊದಲ ಮಹಿಳೆ ಮೆಲೆನಿಯಾ ಟ್ರಂಪ್, ಶ್ವೇತಭವನದ ಕ್ರಿಸ್​ಮಸ್ ಅಲಂಕಾರವನ್ನು ಸೋಮವಾರ ಅನಾವರಣಗೊಳಿಸಿದ್ದಾರೆ. ‘ಅಮೆರಿಕಾ ದಿ ಗ್ರೇಟ್’ ಎಂಬ ಥೀಮ್​ನಲ್ಲಿ ಶ್ವೇತಭವನವನ್ನು ಅಲಂಕರಿಸಲಾಗಿದ್ದು, ಈ ಮೂಲಕ ದೇಶದ ಸಾರ್ವಭೌತೆಗೆ ಗೌರವ ಸಮರ್ಪಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಹಲವಾರು ನೈಸರ್ಗಿಕ ಸಂಪನ್ಮೂಲಗಳಿಂದ ನಮ್ಮ ದೇಶ ಸೌಂದರ್ಯಭರಿತವಾಗಿದೆ. ಅಂಥಾ ಪ್ರಾಕೃತಿಕ ಸಂಪತ್ತಿನಿಂದ ದೇಶಪ್ರೇಮ ಹೆಚ್ಚಿದೆ ಎಂದೂ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರತಿವರ್ಷದ ಸಂಪ್ರದಾಯದಂತೆ, ಶ್ವೇತಭವನದ ಪೂರ್ವಭಾಗದಲ್ಲಿ ಗೋಲ್ಡ್ ಸ್ಟಾರ್ ಫ್ಯಾಮಿಲಿ ಟ್ರೀಯನ್ನು ಇಡಲಾಗಿದ್ದು, ಪ್ರೇಕ್ಷಕರನ್ನು ಸ್ವಾಗತಿಸಲಿದೆ. ನ್ಯಾಯ ಮತ್ತು ಪರಿಶ್ರಮದ ಸಂಕೇತವಾಗಿರುವ ನೀಲಿ ಬಣ್ಣದಿಂದ ಕಂಗೊಳಿಸುವ ಮರವು, ಅಮೆರಿಕಾದ ನಾಯಕರು ಮತ್ತು ಅವರ ಕುಟುಂಬಗಳಿಗೆ ಗೌರವ ಸೂಚಿಸಲಿದೆ.

ಈ ಬಾರಿ ಮರವನ್ನು ಸಿಂಗರಿಸಿರುವ ಸದಸ್ಯರು, ತಮ್ಮ ಕುಟುಂಬದ ಹಿರಿಯ ಸದಸ್ಯರನ್ನು ನೆನಪಿಸಿಕೊಳ್ಳಲು ಅವರ ಹೆಸರಿರುವ ರಿಬ್ಬನ್​ಗಳನ್ನು ಮರದಲ್ಲಿ ತೂಗಿದ್ದಾರೆ. ಆ ಮೂಲಕ ಮರದ ಅಂದವನ್ನೂ ಹೆಚ್ಚಿಸಿದ್ದಾರೆ.

‘Be Best’ ಎಂಬ ಫಲಕವನ್ನು ಮರಕ್ಕೆ ಅಳವಡಿಸಲಾಗಿದ್ದು, ಆಸ್ಪತ್ರೆಯೊಂದರ ಪ್ರತಿಕೃತಿಯನ್ನೂ ತೂಗುಹಾಕಲಾಗಿದೆ. ಆ ಮೂಲಕ ಕೊರೊನಾ ವಿರುದ್ಧ ಶ್ರಮಿಸಿದ ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಲಾಗಿದೆ.

ಈ ಬಗ್ಗೆ ಮೆಲೆನಿಯಾ ಟ್ರಂಪ್ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಲು ಮುರಿದುಕೊಂಡ ಅಮೆರಿಕದ ನಿಯೋಜಿತ ಅಧ್ಯಕ್ಷ ಬೈಡನ್: Speedy recovery ಎಂದ ಟ್ರಂಪ್

Published On - 2:52 pm, Tue, 1 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್