AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ

Melbourne earthquake | ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ.

Australia Earthquake: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ 6.0 ತೀವ್ರತೆಯ ಭೂಕಂಪ
ಮೆಲ್ಬರ್ನ್​ನಲ್ಲಿ ಭೂಕಂಪ
TV9 Web
| Edited By: |

Updated on:Sep 22, 2021 | 2:03 PM

Share

ಸಿಡ್ನಿ: ಆಸ್ಟ್ರೇಲಿಯಾದ ಮೆಲ್ಬರ್ನ್​ನಲ್ಲಿ (Melbourne Earthquake) ಇಂದು ಬೆಳಗ್ಗೆ ಭೂಕಂಪ ಉಂಟಾಗಿದ್ದು, ಕಟ್ಟಡದ ಗೋಡೆಗಳು ಮುರಿದು ಬಿದ್ದಿವೆ. ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸಾಕಷ್ಟು ದೂರದವರೆಗೆ ಭೂಕಂಪದ ಪರಿಣಾಮ ಉಂಟಾಗಿದೆ. ಆಸ್ಟ್ರೇಲಿಯದ ಎರಡನೇ ಅತಿ ದೊಡ್ಡ ನಗರವಾದ ಮೆಲ್ಬರ್ನ್​ನಲ್ಲಿ ಈ ಭೂಕಂಪ ಸಂಭವಿಸಿದ್ದು, ನೂರಾರು ಕಿ.ಮೀ. ದೂರದವರೆಗೂ ಈ ಭೂಕಂಪದ ಅನುಭವವಾಗಿದೆ.

ಅಮೆರಿಕದ ಜಿಯಾಲಾಜಿಕಲ್ ಸರ್ವೆ ಕಂಪನಿಯ ಮಾಹಿತಿ ಪ್ರಕಾರ, ಮೆಲ್ಬರ್ನ್​ನಲ್ಲಿ ರಿಕ್ಟರ್​ ಮಾಪಕದಲ್ಲಿ 6.0 ಮ್ಯಾಗ್ನಿಟ್ಯೂಡ್​ತೀವ್ರತೆಯ ಭೂಕಂಪ ದಾಖಲಾಗಿದೆ. ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪ ಅಪ್ಪಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾನ್ಸ್​ಫೀಲ್ಡ್ ಮೇಯರ್ ಮಾರ್ಕ್ ಹೋಲ್ಕೊಂಬೆ, ಈ ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಕೂಡ ಭೂಕಂಪದಿಂದ ಯಾವುದೇ ಗಂಭೀರ ಅಪಾಯಗಳು ಸಂಭವಿಸಿಲ್ಲ ಎಂದು ಖಚಿತಪಡಿಸಿದ್ದಾರೆ. ಭೂಕಂಪದಿಂದ ಕಟ್ಟಡಗಳು ಅಲುಗಾಡಿದ್ದು, ಮನೆಗಳ ಕಿಟಕಿಗಳ ಗಾಜುಗಳು ಚೂರಾಗಿವೆ. ಈ ಭೂಕಂಪದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Narendra Modi: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕ ಪ್ರವಾಸಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Narendra Modi Birthday: ಬಾಳೆ ಎಲೆ ಮೇಲೆ ಪ್ರಧಾನಿ ಮೋದಿ ಚಿತ್ರ ಬಿಡಿಸಿ ಬರ್ತ್​​ಡೆ ವಿಶ್ ಮಾಡಿದ ಧಾರವಾಡದ ಕಲಾವಿದ

(Melbourne earthquake Magnitude 6.0 Rare earthquake causes some damage in Australia)

Published On - 1:33 pm, Wed, 22 September 21

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ