AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ

ಮೆಕ್ಸಿಕೊದ ನಯಾರಿತ್​​ನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಹೆದ್ದಾರಿಯಲ್ಲಿ ಪಲ್ಟಿಯಾದ ಪರಿಣಾಮ ಹದಿನೈದು ಜನರು ಸಾವನ್ನಪ್ಪಿದ್ದಾರೆ ಮತ್ತು 47 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ

Mexico: ನಯಾರಿತ್‌ನಲ್ಲಿ ಭೀಕರ ಅಪಘಾತಕ್ಕೆ 15 ಮಂದಿ ದುರ್ಮರಣ, 47 ಮಂದಿಗೆ ಗಾಯ
ಮೆಕ್ಸಿಕೊದಲ್ಲಿ ಭೀಕರ ಅಪಘಾತ; ಸ್ಥಳ ಪರಿಶೀಲನೆ ನಡೆಸುತ್ತಿರುವ ಪೊಲೀಸರು
TV9 Web
| Edited By: Rakesh Nayak Manchi|

Updated on:Jan 02, 2023 | 7:01 AM

Share

ಮೆಕ್ಸಿಕೋ ಸಿಟಿ: ಭೀಕರ ರಸ್ತೆ ಅಪಘಾತದಲ್ಲಿ (Road Accident in Mexico) 15 ಜನರು ಸಾವನ್ನಪ್ಪಿ 47 ಮಂದಿ ಗಾಯಗೊಂಡ ಘಟನೆ ಪೆಸಿಫಿಕ್ ಕರಾವಳಿ ರಾಜ್ಯವಾದ ನಯಾರಿತ್‌ (Nayarit)ನಲ್ಲಿ ನಡೆದಿದೆ. ರಜಾ ದಿನದ ಹಿನ್ನಲೆ ಜನರು ಬಸ್ ಮೂಲಕ ಪ್ರವಾಸ ಗೈಗೊಂಡಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿ ಸಾವು-ನೋವು ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಆ ರಾಜ್ಯದ ಅದೇ ನಗರದ ಲಿಯಾನ್‌ನಿಂದ ಬಂದವರು ಎಂದು ಗ್ವಾನಾಜುವಾಟೊದ ಅಧಿಕಾರಿಗಳು ಹೇಳಿದರು.

ಗ್ರಾಮೀಣ ರಸ್ತೆಯಲ್ಲಿ ಶುಕ್ರವಾರ ಅಪಘಾತ ಸಂಭವಿಸಿದೆ ಎಂದು ನಯರಿತ್‌ನ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. ಸತ್ತವರಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದರು. ಪೋರ್ಟೊ ವಲ್ಲರ್ಟಾದ ಉತ್ತರದ ಬೀಚ್ ಪಟ್ಟಣವಾದ ಗುಯಾಬಿಟೋಸ್‌ನಿಂದ ಪ್ರಯಾಣಿಕರು ಹಿಂತಿರುಗುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಅಪಘಾತದ ಏನು ಕಾರಣ ಎಂದು ತನಿಖೆ ನಡೆಸಲಾಗುತ್ತಿದೆ. ಗಾಯಗೊಂಡವರಲ್ಲಿ 45 ಮಂದಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬಾಡಿಗೆ ಬಸ್‌ಗಳ ಕಳಪೆ ನಿರ್ವಹಣೆ, ಕೆಟ್ಟ ಹವಾಮಾನ ಅಥವಾ ಹೆದ್ದಾರಿ ಪರಿಸ್ಥಿತಿಗಳು ಅಥವಾ ವೇಗದ ಚಾಲನೆಯಿಂದ ಇಂತಹ ಅಪಘಾತಗಳು ಈ ಹಿಂದೆಯೂ ನಡೆದಿವೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 2 January 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ