AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೊರೊನಾ! ಇದೆಂತಹ ಆಲಿಕಲ್ಲು? ಎಲ್ಲಿ ಬಿತ್ತು?

ಮೆಕ್ಸಿಕೊ: ಕ್ಷಣ ಕ್ಷಣಕ್ಕೂ ವಿಷ ಉಣಿಸುತ್ತಿರುವ ಕೊರೊನಾ ದಾಳಿಗೆ ಇಡೀ ವಿಶ್ವವೇ ವಿಲವಿಲನೆ ಒದ್ದಾಡ್ತಿದೆ. ಕೊರೊನಾ ಕ್ರಿಮಿಯು ದಿನೇ ದಿನೆ ಸಾವಿರಾರು ಜನರ ದೇಹ ಹೊಕ್ಕುತ್ತಿದೆ. ಎಲ್ಲೆಲ್ಲೂ ಕೊರೊನಾದ್ದೇ ಚರ್ಚೆಯಾಗಿದೆ. ಇಂತಹ ಸಂದರ್ಭದಲ್ಲಿ ಮೆಕ್ಸಿಕೋ ಸಿಟಿಯಲ್ಲಿ ಕೊರೊನಾ ವೈರಸ್ ಹೋಲುವಂತಹ ಆಲಿಕಲ್ಲು ಮಳೆಯಾಗಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಅಬುಧಾಬಿ ಸೇರಿದಂತೆ ಅನೇಕ ಕಡೆ ಇಂತಹ ಕೊರೊನಾ ಆಲಿಕಲ್ಲು ಮಳೆಯಾಗಿದೆ! ಮೆಕ್ಸಿಕೊದ ನ್ಯೂಯೆವೊ ಲಿಯಾನ್ ರಾಜ್ಯದ ಮುನ್ಸಿಪಲ್ ಮಾಂಟೆಮೊರೆಲೋಸ್‌ನಲ್ಲಿ ಆಲಿಕಲ್ಲು ಮಳೆಯಾಗಿದೆ. ಕೊರೊನಾ ವೈರಸ್ ಆಕಾರದ ಆಲಿಕಲ್ಲುಗಳು ಮೆಕ್ಸಿಕೊ ನಗರದ […]

ಕೊರೊನಾ ಕೊರೊನಾ! ಇದೆಂತಹ ಆಲಿಕಲ್ಲು? ಎಲ್ಲಿ ಬಿತ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 23, 2020 | 10:20 AM

Share

ಮೆಕ್ಸಿಕೊ: ಕ್ಷಣ ಕ್ಷಣಕ್ಕೂ ವಿಷ ಉಣಿಸುತ್ತಿರುವ ಕೊರೊನಾ ದಾಳಿಗೆ ಇಡೀ ವಿಶ್ವವೇ ವಿಲವಿಲನೆ ಒದ್ದಾಡ್ತಿದೆ. ಕೊರೊನಾ ಕ್ರಿಮಿಯು ದಿನೇ ದಿನೆ ಸಾವಿರಾರು ಜನರ ದೇಹ ಹೊಕ್ಕುತ್ತಿದೆ. ಎಲ್ಲೆಲ್ಲೂ ಕೊರೊನಾದ್ದೇ ಚರ್ಚೆಯಾಗಿದೆ. ಇಂತಹ ಸಂದರ್ಭದಲ್ಲಿ ಮೆಕ್ಸಿಕೋ ಸಿಟಿಯಲ್ಲಿ ಕೊರೊನಾ ವೈರಸ್ ಹೋಲುವಂತಹ ಆಲಿಕಲ್ಲು ಮಳೆಯಾಗಿದೆ. ಕುತೂಹಲಕಾರಿ ಸಂಗತಿಯೆಂದ್ರೆ ಅಬುಧಾಬಿ ಸೇರಿದಂತೆ ಅನೇಕ ಕಡೆ ಇಂತಹ ಕೊರೊನಾ ಆಲಿಕಲ್ಲು ಮಳೆಯಾಗಿದೆ!

ಮೆಕ್ಸಿಕೊದ ನ್ಯೂಯೆವೊ ಲಿಯಾನ್ ರಾಜ್ಯದ ಮುನ್ಸಿಪಲ್ ಮಾಂಟೆಮೊರೆಲೋಸ್‌ನಲ್ಲಿ ಆಲಿಕಲ್ಲು ಮಳೆಯಾಗಿದೆ. ಕೊರೊನಾ ವೈರಸ್ ಆಕಾರದ ಆಲಿಕಲ್ಲುಗಳು ಮೆಕ್ಸಿಕೊ ನಗರದ ಜನರನ್ನು ತೀವ್ರ ಆಘಾತಕ್ಕೆ ದೂಡಿದೆ. ಕೊರೊನಾ ಆಕಾರದ ಆಲಿಕಲ್ಲುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆಲಿಕಲ್ಲು ಮಳೆಗಳಲ್ಲಿ ಇದು ಸಾಮಾನ್ಯ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಮೆಕ್ಸಿಕೊದಲ್ಲಿ ಒಟ್ಟು 54,346 ಕೊರೊನಾ ಪ್ರಕರಣಗಳಿದ್ದು, ಒಂದೇ ದಿನದಲ್ಲಿ 2,713 ಹೊಸ ಪ್ರಕರಣಗಳು ದೃಢಪಟ್ಟಿವೆ. ಹಾಗಾಗಿ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಇಂತಹ ಸಮಯದಲ್ಲಿ ಕೊರೊನಾ ಆಕಾರದ ಆಲಿಕಲ್ಲುಗಳು ಜನರನ್ನು ಹೆಚ್ಚು ಆತಂಕಕ್ಕೆ ದೂಡಿವೆ.

Published On - 9:14 am, Sat, 23 May 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ