AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

America: ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ: ಒಂದು ಸಾವು, ಅನೇಕರಿಗೆ ಗಾಯ

ಅಮೇರಿಕಾದ ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಮಿಚಿಗನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ ನಡೆದಿದೆ.

America: ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ: ಒಂದು ಸಾವು, ಅನೇಕರಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 14, 2023 | 10:06 AM

Share

ಅಮೇರಿಕಾ( America) ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ (Michigan State University) ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಮಿಚಿಗನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ರಕ್ಷಣೆ ಕಾರ್ಯ ನಡೆಸಲಾಗಿದೆ ಎಂದು ಹೇಳಲಾಗಿದೆ. ಬರ್ಕಿ ಹಾಲ್ ಎಂದು ಕರೆಯಲ್ಪಡುವ ಶೈಕ್ಷಣಿಕ ಕಟ್ಟಡದ ಬಳಿ ಮತ್ತು ಐಎಂ ಈಸ್ಟ್ ಎಂಬ ಅಥ್ಲೆಟಿಕ್ ಸೌಲಭ್ಯದ ಬಳಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಗುಂಡಿನ ದಾಳಿಯ ನಂತರ ಪೊಲೀಸ್ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಸುತ್ತುವರಿಯುತ್ತಿರಿದುದ್ದು, ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳು ತೋರಿಸಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: America Freezed: ಮನುಷ್ಯರು ಬದುಕಲುಂಟೆ; ಅಮೆರಿಕದಲ್ಲಿ ದಾಖಲೆ ಚಳಿ; ಮೈನಸ್ 79 ಡಿಗ್ರಿ ಉಷ್ಣಾಂಶಕ್ಕೆ ತತ್ತರಿಸುತ್ತಿರುವ ಜನರು

ಈ ದಾಳಿಯಂದ ಅನೇಕ ಗಾಯಗೊಂಡಿದ್ದಾರೆ ಎಂದು ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ (MSU) ಹೇಳಿದೆ. ಒಬ್ಬ ಶಂಕಿತ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ ಉನ್ನತ ಶಿಕ್ಷಣದ ಪ್ರಮುಖ US ಸಾರ್ವಜನಿಕ ಸಂಸ್ಥೆಯಾಗಿದ್ದು, ಇದರ ಪ್ರಮುಖ ಪೂರ್ವ ಲ್ಯಾನ್ಸಿಂಗ್ ಕ್ಯಾಂಪಸ್ 50,000 ಪದವೀಧರ ಮತ್ತು ಪದವಿಪೂರ್ವ ವಿದ್ಯಾರ್ಥಿಗಳನ್ನು ಹೊಂದಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು