AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ. ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ […]

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’
KUSHAL V
|

Updated on: Sep 24, 2020 | 7:09 PM

Share

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ.

ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್​ ಗೇಟ್ಸ್​ ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮೇಳನ ಒಂದರಲ್ಲಿ ಮಾತನಾಡುವ ವೇಳೆ ಇದನ್ನು ಪ್ರಸ್ತಾಪಿಸಿದ ಬಿಲ್​ ಗೇಟ್ಸ್ ವರ್ಕ್​ ಫ್ರಂ ಹೋಂ ಪದ್ಧತಿ ಮುಂದುವರಿಯಲಿದೆ. ಆದರೆ, ಅದರ ಪ್ರಮಾಣ ಎಷ್ಟು ಇರಬೇಕು ಅಂದರೆ ಆಫೀಸ್​ನಲ್ಲಿ ನಾವು ಕಳೆಯುವ ಸಮಯದ ಪ್ರಮಾಣ ಎಷ್ಟರ ಮಟ್ಟಿಗೆ ತಗ್ಗಿಸಬೇಕು ಎಂಬುವ ವಿಷಯದ ಬಗ್ಗೆ ನಿರ್ಧಾರವನ್ನ ಖಂಡಿತ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್