AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ. ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ […]

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’
KUSHAL V
|

Updated on: Sep 24, 2020 | 7:09 PM

Share

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಹೆಮ್ಮಾರಿಯ ಹರಡುವಿಕೆಯನ್ನು ತಡೆಯುವ ಅಂಗವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಅವಶ್ಯಕ ಎಂದು ತಜ್ಞರು ಸಲಹೆ ನೀಡಿದ್ದರು. ಅಂತೆಯೇ, ವಿಶ್ವದ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಅಂದ್ರೆ ವರ್ಕ್​ ಫ್ರಂ ಹೋಂನ ಕಲ್ಪಿಸಿಕೊಟ್ಟಿದೆ.

ಇದೀಗ, ಈ ವರ್ಕ್​ ಫ್ರಂ ಹೋಂ ಪದ್ಧತಿ ಹಲವು ಕಂಪನಿಗಳಿಗೆ ತುಂಬಾನೇ ಸಹಕಾರಿಯಾಗಿದೆ. ಹಾಗಾಗಿ, ಬಹಳಷ್ಟು ಕಂಪನಿಗಳು ಇದನ್ನು ಮಹಾಮಾರಿ ಅಂತ್ಯವಾದ ನಂತರವೂ ಮುಂದುವರಿಸುವರು ಎಂದು ಮೈಕ್ರೋಸಾಫ್ಟ್​ ಕಂಪನಿಯ ಸಹ ಸಂಸ್ಥಾಪಕ ಬಿಲ್​ ಗೇಟ್ಸ್​ ಅಭಿಪ್ರಾಯ ಪಟ್ಟಿದ್ದಾರೆ.

ಸಮ್ಮೇಳನ ಒಂದರಲ್ಲಿ ಮಾತನಾಡುವ ವೇಳೆ ಇದನ್ನು ಪ್ರಸ್ತಾಪಿಸಿದ ಬಿಲ್​ ಗೇಟ್ಸ್ ವರ್ಕ್​ ಫ್ರಂ ಹೋಂ ಪದ್ಧತಿ ಮುಂದುವರಿಯಲಿದೆ. ಆದರೆ, ಅದರ ಪ್ರಮಾಣ ಎಷ್ಟು ಇರಬೇಕು ಅಂದರೆ ಆಫೀಸ್​ನಲ್ಲಿ ನಾವು ಕಳೆಯುವ ಸಮಯದ ಪ್ರಮಾಣ ಎಷ್ಟರ ಮಟ್ಟಿಗೆ ತಗ್ಗಿಸಬೇಕು ಎಂಬುವ ವಿಷಯದ ಬಗ್ಗೆ ನಿರ್ಧಾರವನ್ನ ಖಂಡಿತ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​