AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ. ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ. ಇದಲ್ಲದೆ, […]

‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’
Follow us
KUSHAL V
|

Updated on:Jul 18, 2020 | 8:13 AM

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ.

ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ.

ಇದಲ್ಲದೆ, ಚೀನಾ ಹಾಂಗ್​ಕಾಂಗ್‌ನ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡ್ತಿದೆ. ಜೊತೆಗೆ ನೆರೆಯ ರಾಷ್ಟ್ರ ತೈವಾನ್‌ಗೂ ಬೆದರಿಕೆ ಹಾಕ್ತಿದೆ ಎಂದು ಚೀನಾದ ಕಮ್ಯೂನಿಸ್ಟ್ ಪಕ್ಷದ ವಿರುದ್ಧ ಪಾಂಪಿಯೋ ಕಿಡಿ ಕಾರಿದ್ದಾರೆ.

Published On - 7:55 am, Sat, 18 July 20

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್