AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ. ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ. ಇದಲ್ಲದೆ, […]

‘ಚೀನಾದಲ್ಲಿ ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸಲಾಗ್ತಿದೆ’
KUSHAL V
|

Updated on:Jul 18, 2020 | 8:13 AM

Share

ಇಡೀ ವಿಶ್ವದ ಮೇಲೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಯತ್ನಿಸುತ್ತಿರುವ ಚೀನಾ ಸ್ವತಃ ತನ್ನ ದೇಶದಲ್ಲಿ ನೆಲೆಸಿರುವ ಮುಸ್ಲಿಮರ ಮೇಲೂ ದಬ್ಬಾಳಿಕೆ ನಡೆಸಲು ಮುಂದಾಗಿದೆ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ.

ಜಾಗತಿಕ ಸಂವಹನ ತಂತ್ರಜ್ಞಾನದ ಮೇಲೆ ಪ್ರಾಬಲ್ಯ ಸಾಧಿಸಲು ಚೀನಾ ಮುಂದಾಗಿದೆ. ಜೊತೆಗೆ, ಚೀನಾದಲ್ಲಿ ಮುಸ್ಲಿಮರ ಜನಸಂಖ್ಯಾ ನಿಗ್ರಹಕ್ಕೆ ಬಲವಂತವಾಗಿ ಗರ್ಭಪಾತ ಮಾಡಿಸುತ್ತಿರುವ ಬಗ್ಗೆ ವರದಿ ಓದಿದ್ದೇನೆ ಎಂದು ಪಾಂಪಿಯೋ ಹೇಳಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಅಂತಾ ಸಹ ಹೇಳಿಕೆ ನೀಡಿದ್ದಾರೆ.

ಇದಲ್ಲದೆ, ಚೀನಾ ಹಾಂಗ್​ಕಾಂಗ್‌ನ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡ್ತಿದೆ. ಜೊತೆಗೆ ನೆರೆಯ ರಾಷ್ಟ್ರ ತೈವಾನ್‌ಗೂ ಬೆದರಿಕೆ ಹಾಕ್ತಿದೆ ಎಂದು ಚೀನಾದ ಕಮ್ಯೂನಿಸ್ಟ್ ಪಕ್ಷದ ವಿರುದ್ಧ ಪಾಂಪಿಯೋ ಕಿಡಿ ಕಾರಿದ್ದಾರೆ.

Published On - 7:55 am, Sat, 18 July 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ