AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Production: ಗೋಮಾತೆಗೆ ನಮೋ ನಮಃ, ಹಾಲು ಉತ್ಪಾದನೆಯಲ್ಲಿ ಭಾರತದ ಚೊಚ್ಚಲ ಸ್ಥಾನ ಅಬಾಧಿತ

ಭಾರತದಲ್ಲಿ ಗೋಮಾತೆಗೆ ಅಗ್ರಸ್ಥಾನ ನಿಡಲಾಗಿದೆ. ಇನ್ನು ಹಾಲು ಉತ್ಪಾದನೆಯಲ್ಲಿಯೂ ವಿಶ್ವದಲ್ಲಿ ಭಾರತದ ಅಗ್ರ ಸ್ಥಾನ ಅಬಾಧಿತವಾಗಿ ಮುಂದುವರಿದಿದೆ.

Milk Production: ಗೋಮಾತೆಗೆ ನಮೋ ನಮಃ, ಹಾಲು ಉತ್ಪಾದನೆಯಲ್ಲಿ ಭಾರತದ ಚೊಚ್ಚಲ ಸ್ಥಾನ ಅಬಾಧಿತ
ಗೋಮಾತೆಗೆ ನಮೋ ನಮಃ, ಹಾಲು ಉತ್ಪಾದನೆಯಲ್ಲಿ ಭಾರತದ ಚೊಚ್ಚಲ ಸ್ಥಾನ ಅಬಾಧಿತ
TV9 Web
| Edited By: ಸಾಧು ಶ್ರೀನಾಥ್​|

Updated on: Aug 27, 2022 | 4:53 PM

Share

ಹಾಲು ಉತ್ಪಾದನೆ: ಹಾಲು ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದೆ. 2021 ರಲ್ಲಿ 209.96 ಮಿಲಿಯನ್ ಟನ್‌ಗಳನ್ನು ಉತ್ಪಾದನೆಯಾಗಿದೆ. ವಿಶ್ವದಲ್ಲಿ ಭಾರತದ ಡೈರಿ ಉತ್ಪನ್ನಗಳ ಪಾಲು ಶೇಕಡಾ 21 ರಷ್ಟಿದೆ. 2020-21ರಲ್ಲಿ ತಲಾ ಬಳಕೆ ದಿನಕ್ಕೆ 427 ಗ್ರಾಂ. ನಷ್ಟಿದೆ.

ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ ಎಂಬುದು ಗಮನಾರ್ಹ. ಪ್ರಧಾನಿ ನರೇಂದ್ರ ಮೋದಿ 305 ಕೋಟಿ ರೂ ವೆಚ್ಚದಲ್ಲಿ ಗುಜರಾತ್‌ನ ಹಿಮ್ಮತ್‌ನಗರ ಪಟ್ಟಣದ ಬಳಿ ಸಬರಕಾಂತ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟಕ್ಕೆ ಸೇರಿದ ಹಾಲು ಉತ್ಪಾದನಾ ಘಟಕ ಡೈರಿಯನ್ನು ಇತ್ತೀಚೆಗೆ ಉದ್ಘಾಟಿಸಿದರು. ಇದು ಅಮುಲ್ ಬ್ರಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ತಯಾರಿಸುತ್ತದೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ