AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​​ನ ಆರ್. ಬೊನಿ ಗೇಬ್ರಿಯಲ್​​ಗೆ ವಿಶ್ವ ಸುಂದರಿ ಪಟ್ಟ; ಭಾರತದ ದಿವಿತಾ ರೈಗೆ ನಿರಾಸೆ

71ನೇ ವಿಶ್ವ ಸುಂದರಿ ಆವೃತ್ತಿಯಲ್ಲಿ ಯುಎಸ್​ನ ಆರ್'ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಯುಎಸ್​​ನ ಆರ್. ಬೊನಿ ಗೇಬ್ರಿಯಲ್​​ಗೆ ವಿಶ್ವ ಸುಂದರಿ ಪಟ್ಟ; ಭಾರತದ ದಿವಿತಾ ರೈಗೆ ನಿರಾಸೆ
ಆರ್. ಬೊನಿ ಗೇಬ್ರಿಯಲ್
TV9 Web
| Edited By: |

Updated on:Jan 15, 2023 | 10:16 AM

Share

ವಿಶ್ವಸುಂದರಿ (Miss Universe) ಪಟ್ಟ ಈ ಬಾರಿ ಯುಎಸ್​ ಪಾಲಾಗಿದೆ. ಹೌದು 71ನೇ ವಿಶ್ವ ಸುಂದರಿ ಆವೃತ್ತಿಯು ಇಂದು (ಜ.15) ರಂದು ಲೂಸಿಯಾನದ ನ್ಯೂ ಓರ್ಲಿಯನ್ಸ್‌ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಯುಎಸ್​ನ ಆರ್’ಬೊನಿ ಗೇಬ್ರಿಯಲ್ (R’Bonney Gabriel) ವಿಶ್ವ ಸುಂದರಿ ಕಿರೀಟ ಧರಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ದಿವಿತಾ ರೈ (Divita Rai) ವಿಶ್ವ ಸುಂದರಿ ಪಟ್ಟದಿಂದ ವಂಚಿತರಾಗಿದ್ದಾರೆ.

ಟಾಪ್ 16 ರ ಸ್ಥಾನದಲ್ಲಿದ್ದ ದಿವಿತಾ ರೈ ಅವರು ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಪರಾಭವಗೊಂಡರು. ಹಾಗೆ ದಿವಿತಾ ರೈ ಅವರು ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೇ ಸ್ಪರ್ಧೆಯಲ್ಲಿ 2021 ರಲ್ಲಿ ಮೂರನೇ ಸ್ಥಾನ ಗಳಿಸಿದ್ದರು. ನಟಿಯರಾದ ಸುಶ್ಮಿತಾ ಸೇನ್ (1994) ಮತ್ತು ಲಾರಾ ದತ್ತಾ (2000) ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ  ಭಾರತೀಯರು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 am, Sun, 15 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ