AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss Universe: ವಿಶ್ವ ಸುಂದರಿ ಸ್ಪರ್ಧೆ 2023ರಿಂದ ವಿವಾಹಿತ ಮಹಿಳೆಯರು ಭಾಗವಹಿಸಲು ಅವಕಾಶ

2023 ರಿಂದ ವೈವಾಹಿಕ ಜೀವನ ನಡೆಸುವವರು ಮತ್ತು ಮಕ್ಕಳಾದವರು ಕೂಡ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ನೀಡಿದೆ.

Miss Universe: ವಿಶ್ವ ಸುಂದರಿ ಸ್ಪರ್ಧೆ 2023ರಿಂದ ವಿವಾಹಿತ ಮಹಿಳೆಯರು ಭಾಗವಹಿಸಲು ಅವಕಾಶ
Miss Universe
TV9 Web
| Edited By: |

Updated on: Aug 22, 2022 | 1:26 PM

Share

ಇದು ಐತಿಹಾಸಿಕ ನಿರ್ಧಾರವಾಗಿದೆ,  ಪ್ರತಿಷ್ಠಿತ ವಿಶ್ವ ಸುಂದರಿ ಸ್ಪರ್ಧೆಯು ವಿವಾಹಿತ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡಲು ಸಿದ್ಧವಾಗಿದೆ. ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಬೇಕಾದ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಎಂದು ಹೇಳಿತ್ತು. ಮೆಕ್ಸಿಕೋವನ್ನು ಪ್ರತಿನಿಧಿಸುವಾಗ ಮಿಸ್ ಯೂನಿವರ್ಸ್ 2020 ಕಿರೀಟವನ್ನು ಪಡೆದ ಆಂಡ್ರಿಯಾ ಮೆಜಾ, ಹೊಸ ನಿಯಮ ಬದಲಾವಣೆಯನ್ನು ಸ್ವಾಗತಿಸಿದ್ದಾರೆ.

ನಮ್ಮ ಸಮಾಜ ಕೂಡ ಬದಲಾವಣೆಯಾಗುತ್ತಿದೆ. ಈ ಹೊತ್ತಿಲ್ಲ ನಮ್ಮ ಮಹಿಳೆಯರು ಒಂದು ಒಳ್ಳೆಯ ಸ್ಥಾನಮಾನವನ್ನು ಪಡೆಯುತ್ತಿದ್ದಾರೆ. ಹಿಂದೆ ಪುರುಷರು ಮಾತ್ರ ಸಾಧ್ಯವಿತ್ತು, ಆದರೆ ಇದೀಗ ಎಲ್ಲವೂ ಬದಲಾವಣೆಯಾಗಿದೆ. ಎಲ್ಲರಲ್ಲೂ ಮಹಿಳೆಯರು ಭಾಗವಹಿಸುತ್ತಿದ್ದಾರೆ. ಮಹಿಳೆಯರಿಗೆ ಇಂತಹ ಅವಕಾಶವನ್ನು ಮಾಡಿಕೊಂಡುವುದರಿಂದ ಕುಟುಂಬಗಳೊಂದಿಗೆ ತಮ್ಮ ಪ್ಯಾಶನ್ ಕೂಡ ಮಾಡಿಕೊಳ್ಳಲು ಇದೊಂದು ಸುವರ್ಣ ಅವಕಾಶ ಎಂದಿದ್ದಾರೆ.

ಭಾರತದ ಹರ್ನಾಜ್ ಸಂಧು 2021 ರ ವಿಶ್ವ ಸುಂದರಿ ಕಿರೀಟವನ್ನು ಪಡೆದರು. ಪಂಜಾಬ್ ಮೂಲದ ಹರ್ನಾಜ್ ಸಂಧು ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ 70ನೇ ವಿಶ್ವ ಸುಂದರಿ 2021ರಲ್ಲಿ ಭಾರತವನ್ನು ಪ್ರತಿನಿಧಿಸಿದರು. ಹರ್ನಾಜ್ ಸಂಧು ಮೊದಲು ಕೇವಲ ಇಬ್ಬರು ಭಾರತೀಯರು ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ನಟಿರಾದ ಸುಶ್ಮಿತಾ ಸೇನ್ 1994 ಮತ್ತು ಲಾರಾ ದತ್ತಾ 2000ರಲ್ಲಿ ಭಾಗವಹಿಸಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ