AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ

ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ
ಕಟ್ಟಡಕ್ಕೆ ಬಡಿದ ಕ್ಷಿಪಣಿ
TV9 Web
| Edited By: |

Updated on:Mar 01, 2022 | 4:49 PM

Share

ಉಕ್ರೇನ್​ನ ಕಾರ್ಖೀವ್​​ನಲ್ಲಿ (Kharkiv) ಇಂದು ಬೆಳಗ್ಗೆಯಿಂದ ರಷ್ಯಾ ದಾಳಿ ತೀವ್ರಗೊಂಡಿದೆ. ಇದೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಶೆಲ್​ ದಾಳಿಗೆ ಕರ್ನಾಟಕದ ಹಾವೇರಿಯ ವಿದ್ಯಾರ್ಥಿ ನವೀನ್​ ಸಾವನ್ನಪ್ಪಿದ್ದು, ಇಲ್ಲಿ ಅವರ ಕುಟುಂಬದ ಗೋಳಾಟ ಮುಗಿಲುಮುಟ್ಟಿದೆ. ಹಾಗೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ, ಶೆಲ್​ ದಾಳಿಯ ವಿಡಿಯೋಗಳೂ ಕೂಡ ವೈರಲ್​ ಆಗಿದೆ. ಅದರಲ್ಲೂ ಕಾರ್ಖೀವ್​​ನ ಪ್ರಾದೇಶಿಕ ಆಡಳಿತದ ಕಚೇರಿ ಕಟ್ಟಡದ ಮೇಲೆ ನಡೆದ ಕ್ಷಿಪಣಿ ದಾಳಿ ಮೈನಡುಗಿಸುವಂತಿದೆ.

ಅದಕ್ಕೂ ಮೊದಲು ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.  ರಷ್ಯಾ ಉಕ್ರೇನ್​ ಮೇಲೆ ಆಕ್ರಮಣ ಮಾಡಿ ಆಗಲೇ ಆರು ದಿನ ಕಳೆದಿದ್ದು, ಎಲ್ಲಿ ನೋಡಿದರೂ ಗುಂಡು, ಬಾಂಬ್​, ಕ್ಷಿಪಣಿ, ಸ್ಫೋಟದ ಸದ್ದು ಕೇಳುತ್ತಿದೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಫೋಟೋಗಳೂ ವೈರಲ್​ ಆಗುತ್ತಿವೆ.

ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್​ಗೇ ಏಕೆ ಹೋಗುತ್ತಾರೆ?

Published On - 4:33 pm, Tue, 1 March 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ