AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ

ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

Video: ನರಕವಾದ ಕಾರ್ಖೀವ್​; ಪ್ರಾದೇಶಿಕ ಆಡಳಿತ ಕಚೇರಿ ಕಟ್ಟಡಕ್ಕೆ ಬಡಿದ ರಷ್ಯಾ ಕ್ಷಿಪಣಿ
ಕಟ್ಟಡಕ್ಕೆ ಬಡಿದ ಕ್ಷಿಪಣಿ
TV9 Web
| Updated By: Lakshmi Hegde|

Updated on:Mar 01, 2022 | 4:49 PM

Share

ಉಕ್ರೇನ್​ನ ಕಾರ್ಖೀವ್​​ನಲ್ಲಿ (Kharkiv) ಇಂದು ಬೆಳಗ್ಗೆಯಿಂದ ರಷ್ಯಾ ದಾಳಿ ತೀವ್ರಗೊಂಡಿದೆ. ಇದೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಶೆಲ್​ ದಾಳಿಗೆ ಕರ್ನಾಟಕದ ಹಾವೇರಿಯ ವಿದ್ಯಾರ್ಥಿ ನವೀನ್​ ಸಾವನ್ನಪ್ಪಿದ್ದು, ಇಲ್ಲಿ ಅವರ ಕುಟುಂಬದ ಗೋಳಾಟ ಮುಗಿಲುಮುಟ್ಟಿದೆ. ಹಾಗೇ ಕಾರ್ಖೀವ್​​ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ, ಶೆಲ್​ ದಾಳಿಯ ವಿಡಿಯೋಗಳೂ ಕೂಡ ವೈರಲ್​ ಆಗಿದೆ. ಅದರಲ್ಲೂ ಕಾರ್ಖೀವ್​​ನ ಪ್ರಾದೇಶಿಕ ಆಡಳಿತದ ಕಚೇರಿ ಕಟ್ಟಡದ ಮೇಲೆ ನಡೆದ ಕ್ಷಿಪಣಿ ದಾಳಿ ಮೈನಡುಗಿಸುವಂತಿದೆ.

ಅದಕ್ಕೂ ಮೊದಲು ಸೋಮವಾರ ಕಾರ್ಖೀವ್​​ನ ವಸತಿ ಪ್ರದೇಶದ ಮೇಲೆಯೂ ರಷ್ಯಾ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 17 ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.  ರಷ್ಯಾ ಉಕ್ರೇನ್​ ಮೇಲೆ ಆಕ್ರಮಣ ಮಾಡಿ ಆಗಲೇ ಆರು ದಿನ ಕಳೆದಿದ್ದು, ಎಲ್ಲಿ ನೋಡಿದರೂ ಗುಂಡು, ಬಾಂಬ್​, ಕ್ಷಿಪಣಿ, ಸ್ಫೋಟದ ಸದ್ದು ಕೇಳುತ್ತಿದೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಫೋಟೋಗಳೂ ವೈರಲ್​ ಆಗುತ್ತಿವೆ.

ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್​ಗೇ ಏಕೆ ಹೋಗುತ್ತಾರೆ?

Published On - 4:33 pm, Tue, 1 March 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ