AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು

Hindu Temple: ಪಂಜಾಬ್​ ಪ್ರಾಂತ್ಯದ ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು.

ಪಾಕಿಸ್ತಾನದಲ್ಲಿದ್ದ ಸಿದ್ಧಿವಿನಾಯಕ ದೇಗುಲ ಧ್ವಂಸ; ವಿಗ್ರಹವನ್ನು ತೆಗೆದು, ಸುಟ್ಟ ಗುಂಪು
ದೇಗುಲ ಧ್ವಂಸ
TV9 Web
| Edited By: |

Updated on:Aug 05, 2021 | 3:29 PM

Share

ದೆಹಲಿ: ಪಾಕಿಸ್ತಾನ (Pakistan) ದಲ್ಲಿ ಹಿಂದೂ ದೇವಾಲಯ (Hindu Temple) ಗಳನ್ನು ನಾಶಗೊಳಿಸುವುದು ಹೊಸದಲ್ಲ. ಇದೀಗ ಮತ್ತೊಂದು ಸಿದ್ಧಿವಿನಾಯಕ ದೇವಸ್ಥಾನವನ್ನು ಮುಸ್ಲಿಮರ ಗುಂಪೊಂದು ಧ್ವಂಸಗೊಳಿಸಿದ ವಿಡಿಯೋ ಸಿಕ್ಕಾಪಟೆ ವೈರಲ್​ ಆಗಿದೆ. ಪಾಕಿಸ್ತಾನದ ಪಂಜಾಬ್​ ಪ್ರಾಂತ್ಯದಲ್ಲಿರುವ ದೇಗುಲ ಇದಾಗಿದ್ದು, ಇಲ್ಲಿದ್ದ ದೇವರ ವಿಗ್ರಹವನ್ನು ಅಪವಿತ್ರಗೊಳಿಸಿದ್ದಲ್ಲೆ, ಅದನ್ನು ಭಾಗಶಃ ಸುಟ್ಟುಹಾಕಲಾಗಿದೆ.

ರಹೀಮ್​ ಖಾನ್ ಯಾರ್​ ಖಾನ್​ ಜಿಲ್ಲೆಯಲ್ಲಿರುವ, ಭೋಂಗ್​ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು. ಲಾಹೋರ್​​​ನಲ್ಲಿರುವ ಮುಸ್ಲಿಮರಿಗೆ ಸಂಬಂಧಪಟ್ಟ ಸಂಸ್ಥೆಯನ್ನೊಂದು ನಾಶಗೊಳಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಹೀಗೆ ಸಿದ್ಧಿವಿನಾಯಕ ದೇಗುಲ ನಾಶಗೊಳಿಸಿದ್ದಾಗಿ ಆ ಗುಂಪು ಹೇಳಿಕೊಂಡಿದೆ. ಈ ಸಂಸ್ಥೆಯನ್ನು ಧ್ವಂಸ ಮಾಡಿದ ವಿಡಿಯೋ ವೈರಲ್​ ಆದ ಬೆನ್ನಲ್ಲೇ, ಭೋಂಗ್​ ​​ನಗರದ ಜನರು ರೊಚ್ಚಿಗೆದ್ದಿದ್ದಾರೆ. ಕೈಯಲ್ಲಿ ಕಬ್ಬಿಣದ ರಾಡ್​, ಕೋಲು, ಕಲ್ಲುಗಳನ್ನು ಹಿಡಿದುಕೊಂಡು ಸಿದ್ಧಿವಿನಾಯಕ ದೇಗುಲಕ್ಕೆ ನುಗ್ಗಿ, ಎಲ್ಲವನ್ನೂ ಹಾಳುಗೆಡವಿದ್ದಾರೆ.

ಇನ್ನು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಪಾಕಿಸ್ತಾನ ರೇಂಜರ್ಸ್​​ನ್ನು ರಕ್ಷಣೆಗೆ ನಿಯೋಜಿಸಲಾಗಿದೆ. ದೇಗುಲ ಇರುವ ಸುತ್ತಮುತ್ತ 100 ಹಿಂದೂ ಕುಟುಂಬಗಳು ಇದ್ದು, ಅವರೀಗ ಅಪಾಯದಲ್ಲಿದ್ದಾರೆ. ಎಲ್ಲ ರೀತಿಯ ಭದ್ರತಾ ಕ್ರಮಗಳನ್ನೂ ವಹಿಸಲಾಗಿದೆ ಎಂದೂ ಸ್ಥಳೀಯ ಸರ್ಕಾರ ತಿಳಿಸಿದೆ. ಇನ್ನು ವಿಡಿಯೋ ಶೇರ್​ ಮಾಡಿಕೊಂಡಿರುವ ಪಾಕಿಸ್ತಾನ ತೆಹ್ರೀಕ್​ ಐ ಇನ್​ಸಾಫ್​ ಪಕ್ಷದ ಸಂಸದ ಡಾ. ರಮೇಶ್​ ಕುಮಾರ್ ವಂಕ್ವಾನಿ, ದಯವಿಟ್ಟು ದೇಗುಲ ಧ್ವಂಸಗೊಳಿಸುತ್ತಿರುವುದನ್ನು ತಡೆಯಿರಿ. ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Tokyo Olympics: ಇದು ಐತಿಹಾಸಿಕ ಕ್ಷಣ ಪ್ರತಿಯೊಬ್ಬ ಭಾರತೀಯನ ನೆನಪಲ್ಲಿ ಉಳಿಯುವಂತಹ ದಿನ: ಪ್ರಧಾನಿ ಮೋದಿ

‘ಮೆಂತ್ಯೆ ಸೊಪ್ಪಿನ ಸ್ಪೆಷಲ್​ ಬಜ್ಜಿ‘ ಒಮ್ಮೆ ಮನೆಯಲ್ಲಿ ಟ್ರೈ ಮಾಡಿ ರುಚಿ ಸವಿಯಿರಿ

Published On - 9:44 am, Thu, 5 August 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ