AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ. ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. […]

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?
ಸಾಧು ಶ್ರೀನಾಥ್​
| Edited By: |

Updated on: May 30, 2020 | 10:15 AM

Share

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ.

ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. ಕೋವಿಡ್ 19 ಸ್ಯಾಂಪಲ್​ಗಳನ್ನ ಭದ್ರವಾಗಿ ಪೆಟ್ಟಿಗೆಯಲ್ಲಿ ಇರಿಸಲಾಗಿದೆ ಎಂದು ಮೀರತ್‌ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎಸ್.ಕೆ.ಗರ್ಗ್ ಹೇಳಿದ್ದಾರೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ