AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ. ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. […]

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 30, 2020 | 10:15 AM

Share

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ.

ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. ಕೋವಿಡ್ 19 ಸ್ಯಾಂಪಲ್​ಗಳನ್ನ ಭದ್ರವಾಗಿ ಪೆಟ್ಟಿಗೆಯಲ್ಲಿ ಇರಿಸಲಾಗಿದೆ ಎಂದು ಮೀರತ್‌ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎಸ್.ಕೆ.ಗರ್ಗ್ ಹೇಳಿದ್ದಾರೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!