AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ. ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. […]

ಅಯ್ಯೋ ಮಂಗ..! ಇದರಿಂದ ಎಷ್ಟು ಮಂದಿಗೆ ಹರಡುತ್ತೋ ಕೊರೊನಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 30, 2020 | 10:15 AM

Share

ಲಕ್ನೋ​: ಆಸ್ಪತ್ರೆಗೆ ಏಕಾಏಕಿ ನುಗ್ಗಿದ ಕೋತಿಯೊಂದು ಸಂಗ್ರಹಿಸಿಟ್ಟಿದ್ದ ಕೊರೊನಾ ರೋಗಿಗಳ ರಕ್ತದ ಮಾದರಿಯನ್ನು ತೆಗೆದುಕೊಂಡು ಹೋಗಿರುವ ವಿಚಿತ್ರ ಘಟನೆ ಮೀರತ್​ನಲ್ಲಿ ನಡೆದಿದೆ.

ಮೀರತ್​ನ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮಂಗ ರಕ್ತದ ಸ್ಯಾಂಪಲ್​ಗಳನ್ನು ತೆಗೆದುಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ.

ಈ ಘಟನೆಯನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ನಾವು ಲ್ಯಾಬ್ ತಂತ್ರಜ್ಞರೊಂದಿಗೆ ವಿಚಾರಿಸಿದೆವು. ಕೋತಿ ಕಸಿದುಕೊಂಡು ಹೋಗಿರುವುದು ಗಂಟಲು ದ್ರವದ ಮಾದರಿಯನ್ನಲ್ಲ. ಬದಲಾಗಿ ಚಿಕಿತ್ಸೆಯ ಸಮಯದಲ್ಲಿ ಕೊರೊನಾ ರೋಗಿಗಳಿಂದ ತೆಗೆದುಕೊಂಡ ರಕ್ತದ ಮಾದರಿಯಾಗಿದೆ. ಕೋವಿಡ್ 19 ಸ್ಯಾಂಪಲ್​ಗಳನ್ನ ಭದ್ರವಾಗಿ ಪೆಟ್ಟಿಗೆಯಲ್ಲಿ ಇರಿಸಲಾಗಿದೆ ಎಂದು ಮೀರತ್‌ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಎಸ್.ಕೆ.ಗರ್ಗ್ ಹೇಳಿದ್ದಾರೆ.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ