AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox Death: ಆಫ್ರಿಕಾದಲ್ಲಿ ಮಂಕಿಪಾಕ್ಸ್​ಗೆ ಮೊದಲ ಬಲಿ

ಬ್ರೆಜಿಲ್‌ನಲ್ಲಿ 41 ವರ್ಷದ ವ್ಯಕ್ತಿಯೊಬ್ಬ ಮಂಕಿಪಾಕ್ಸ್‌ನಿಂದ ಸಾವನ್ನಪ್ಪಿದ್ದು, ಆಫ್ರಿಕಾದ ಹೊರಭಾಗದಲ್ಲಿ ಮಂಕಿಪಾಕ್ಸ್‌ನಿಂದ ಸಾವನ್ನಪ್ಪಿದ ಮೊದಲ ವ್ಯಕ್ತಿಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

Monkeypox Death: ಆಫ್ರಿಕಾದಲ್ಲಿ ಮಂಕಿಪಾಕ್ಸ್​ಗೆ ಮೊದಲ ಬಲಿ
ಸಾಮಧರ್ಭಿಕ ಚಿತ್ರ
TV9 Web
| Edited By: |

Updated on:Jul 30, 2022 | 10:09 AM

Share

ರಿಯೋ ಡಿ ಜನೈರೊ: ಬ್ರೆಜಿಲ್‌ನಲ್ಲಿ 41 ವರ್ಷದ ವ್ಯಕ್ತಿಯೊಬ್ಬ ಮಂಕಿಪಾಕ್ಸ್‌ನಿಂದ ಸಾವನ್ನಪ್ಪಿದ್ದು, ಆಫ್ರಿಕಾದ ಹೊರಭಾಗದಲ್ಲಿ ಮಂಕಿಪಾಕ್ಸ್‌ನಿಂದ ಸಾವನ್ನಪ್ಪಿದ ಮೊದಲ ವ್ಯಕ್ತಿಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಗಂಭೀರ ರೋಗನಿರೋಧಕ ವ್ಯವಸ್ಥೆಯ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿ ಎಂದು ಸ್ಥಳೀಯ ಮಾಧ್ಯಮಗಳು ಹೇಳಿದ್ದು, ಆಗ್ನೇಯ ಮಿನಾಸ್ ಗೆರೈಸ್ ರಾಜ್ಯದ ರಾಜಧಾನಿ ಬೆಲೊ ಹಾರಿಜಾಂಟೆನಲ್ಲಿ ನಿಧನರಾಗಿದ್ದಾರೆ. ತುಂಬಾ ಗಂಭೀರ ಪರಿಸ್ಥಿತಿಗಳಿಯಲ್ಲಿದ್ದ ವ್ಯಲ್ತಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬ್ರೆಜಿಲ್‌ನ ಆರೋಗ್ಯ ಸಚಿವಾಲಯವು ಸುಮಾರು 1,000 ಮಂಕಿಪಾಕ್ಸ್ ಪ್ರಕರಣಗಳನ್ನು ದಾಖಲಿಸಿದೆ, ಹೆಚ್ಚಾಗಿ ಸಾವೊ ಪಾಲೊ ಮತ್ತು ರಿಯೊ ಡಿ ಜನೈರೊ ರಾಜ್ಯಗಳಲ್ಲಿ ಕಂಡು ಬಂದಿದೆ. ಮೊದಲ ಪ್ರಕರಣ ಜೂನ್ 10 ರಂದು ಯುರೋಪ್​ಗೆ ಪ್ರಯಾಣಿಸಿದ ವ್ಯಕ್ತಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ
Image
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Image
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Image
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Image
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

ರೋಗದ ಆರಂಭಿಕವಾಗಿ ಅಧಿಕ ಜ್ವರ, ಊದಿಕೊಂಡ ದುಗ್ಧರಸ ಗ್ರಂಥಿಗಳು ಮತ್ತು ಚಿಕನ್ಪಾಕ್ಸ್ ನಂತಹ ಲಕ್ಷಣಗಳು ಕಂಡು ಬಂದಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಕಳೆದ ಶನಿವಾರ ಮಂಕಿಪಾಕ್ಸ್ ಏಕಾಏಕಿ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿತು. WHO ಪ್ರಕಾರ, ಮೇ ಆರಂಭದಿಂದ ಆಫ್ರಿಕಾದ ಹೊರಗೆ ಪ್ರಪಂಚದಾದ್ಯಂತ 18,000 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

Published On - 9:53 am, Sat, 30 July 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ