AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು! ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು […]

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು
ಸಾಧು ಶ್ರೀನಾಥ್​
|

Updated on: Dec 18, 2019 | 7:36 AM

Share

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ.

ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು! ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು ಅಮೆರಿಕದ ಹೌಸ್ ರೆಪ್ರೆಸೆಂಟೇಟಿವ್ ವೋಟಿಂಗ್ ನಡೆಸೋ ಸಾಧ್ಯತೆ ಇದೆ.

ಸಿಡ್ನಿಯಲ್ಲಿ ಉಸಿರಾಟ ನಿಷಿದ್ಧ! ಮತ್ತೊಂದ್ಕಡೆ ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಸಿಡ್ನಿಯಲ್ಲಿ, ಕಾಡ್ಗಿಚ್ಚಿನ ಪ್ರಭಾವದಿಂದ ಜನರು ನರಳುವಂತಾಗಿದೆ. ಸಿಡ್ನಿ ಸಿಟಿ ಪೂರ್ತಿ ಹೊಗೆ ಆವರಿಸಿದ್ದು, ಜನರು ನಾನಾ ಕಾಯಿಲೆಗಳಿಂದ ನರಳುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದ್ದು, ಸಿಡ್ನಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ