AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು! ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು […]

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಕಾಡ್ಗಿಚ್ಚು
ಸಾಧು ಶ್ರೀನಾಥ್​
|

Updated on: Dec 18, 2019 | 7:36 AM

Share

ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಹೊತ್ತಿರುವ ಕಾಡ್ಗಿಚ್ಚು ಮತ್ತಷ್ಟು ಪ್ರದೇಶಗಳಿಗೆ ಹಬ್ಬಿದೆ. ಬೆಂಕಿ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಸರ್ಕಾರ ಹರಸಾಹಸಪಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೂರಾರು ಜನರನ್ನ ರಕ್ಷಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸೂಕ್ಷ್ಮ ಪ್ರದೇಶದಲ್ಲಿರುವ ಜನರಿಗೆ ಊರು ತೊರೆಯುವಂತೆ ಸೂಚನೆ ನೀಡಿದ್ದಾರೆ.

ಟ್ರಂಪ್ ಅಧ್ಯಕ್ಷ ಪಟ್ಟಕ್ಕೆ ಕುತ್ತು! ಅಮೆರಿಕ ಅಧ್ಯಕ್ಷರ ವಿರುದ್ಧ ವಾಗ್ದಂಡನೆ ಪ್ರಕ್ರಿಯೆ ನಡೀತಿದೆ. ಅಧಿಕಾರ ದುರುಪಯೋಗ ಮತ್ತು ಶಾಸಕಾಂಗ ಸಭೆಗೆ ತಡೆಯೊಡ್ಡಿರುವ ಆರೋಪದಡಿ ಟ್ರಂಪ್ ವಿರುದ್ಧ ಡೆಮಾಕ್ರಟಿಕ್‌ ಸದಸ್ಯರು ವಾಗ್ದಂಡನೆ ನಿರ್ಣಯ ಮಂಡಿಸಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಮೇಲೆ ಇಂದು ಅಮೆರಿಕದ ಹೌಸ್ ರೆಪ್ರೆಸೆಂಟೇಟಿವ್ ವೋಟಿಂಗ್ ನಡೆಸೋ ಸಾಧ್ಯತೆ ಇದೆ.

ಸಿಡ್ನಿಯಲ್ಲಿ ಉಸಿರಾಟ ನಿಷಿದ್ಧ! ಮತ್ತೊಂದ್ಕಡೆ ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಸಿಡ್ನಿಯಲ್ಲಿ, ಕಾಡ್ಗಿಚ್ಚಿನ ಪ್ರಭಾವದಿಂದ ಜನರು ನರಳುವಂತಾಗಿದೆ. ಸಿಡ್ನಿ ಸಿಟಿ ಪೂರ್ತಿ ಹೊಗೆ ಆವರಿಸಿದ್ದು, ಜನರು ನಾನಾ ಕಾಯಿಲೆಗಳಿಂದ ನರಳುವಂತಾಗಿದೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದ್ದು, ಸಿಡ್ನಿ ಜನರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್