AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ ವಿಲವಿಲ: ಕೊರೊನಾದಿಂದ ಸತ್ತವರ ಸಂಖ್ಯೆ ಅತ್ಯಧಿಕ ಯಾಕೆ ಗೊತ್ತಾ?

ರೋಮ್: ಇಟಲಿಯಲ್ಲಿ ಕೊರೊನಾ ವೈರಸ್​ನಿಂದ ಸತ್ತವರ ಸಂಖ್ಯೆ ಅತ್ಯಧಿಕವಾಗಿದೆ. ಇದುವರೆಗೆ ಇಟಲಿಯಲ್ಲಿ ಸುಮಾರು 9 ಸಾವಿರ ಪ್ರಕರಣಗಳು ದಾಖಲಾಗಿದ್ದು, 631 ಮಂದಿ ಸಾವಿಗೀಡಾಗಿದ್ದಾರೆ. ಇದೇ ವೇಳೆ ಕೊರೊನಾ ವೈರಸ್​ಗೆ ಜನ್ಮ ನೀಡಿದ ಚೀನಾದಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ವ್ಯುಬೈ ಪ್ರಾಂತ್ಯದಲ್ಲಿ 13 ಪ್ರಕರಣಗಳು ದಾಖಲಾಗಿವೆ. ಇಟಲಿಯಲ್ಲಿ ಕೊರೊನಾ ಎಷ್ಟು ಆತಂಕವನ್ನು ಸೃಷ್ಟಿಸಿದೆಯೆಂದರೆ ಪೋಸ್ಟ್​ ಆಫೀಸ್​ವೊಂದರ ಮುಂದೆ ಸರತಿ ಸಾಲಿನಲ್ಲಿ ಜನರು ನಿಂತಿರುವುದನ್ನು ಗಮನಿಸಬಹುದಾಗಿದೆ. ಇಷ್ಟಕ್ಕೂ ಕೊರೊನಾ ವೈರಸ್​ನ ತವರು ಚೀನಾಕ್ಕಿಂತಲೂ ಇಟಲಿಯಲ್ಲೇ ಅತ್ಯಧಿಕ ಸಾವುಗಳು ಸಂಭವಿಸಲು ಕಾರಣವಾದರೂ […]

ಇಟಲಿ ವಿಲವಿಲ: ಕೊರೊನಾದಿಂದ ಸತ್ತವರ ಸಂಖ್ಯೆ ಅತ್ಯಧಿಕ ಯಾಕೆ ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 11, 2020 | 12:15 PM

Share

ರೋಮ್: ಇಟಲಿಯಲ್ಲಿ ಕೊರೊನಾ ವೈರಸ್​ನಿಂದ ಸತ್ತವರ ಸಂಖ್ಯೆ ಅತ್ಯಧಿಕವಾಗಿದೆ. ಇದುವರೆಗೆ ಇಟಲಿಯಲ್ಲಿ ಸುಮಾರು 9 ಸಾವಿರ ಪ್ರಕರಣಗಳು ದಾಖಲಾಗಿದ್ದು, 631 ಮಂದಿ ಸಾವಿಗೀಡಾಗಿದ್ದಾರೆ. ಇದೇ ವೇಳೆ ಕೊರೊನಾ ವೈರಸ್​ಗೆ ಜನ್ಮ ನೀಡಿದ ಚೀನಾದಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ವ್ಯುಬೈ ಪ್ರಾಂತ್ಯದಲ್ಲಿ 13 ಪ್ರಕರಣಗಳು ದಾಖಲಾಗಿವೆ. ಇಟಲಿಯಲ್ಲಿ ಕೊರೊನಾ ಎಷ್ಟು ಆತಂಕವನ್ನು ಸೃಷ್ಟಿಸಿದೆಯೆಂದರೆ ಪೋಸ್ಟ್​ ಆಫೀಸ್​ವೊಂದರ ಮುಂದೆ ಸರತಿ ಸಾಲಿನಲ್ಲಿ ಜನರು ನಿಂತಿರುವುದನ್ನು ಗಮನಿಸಬಹುದಾಗಿದೆ.

ಇಷ್ಟಕ್ಕೂ ಕೊರೊನಾ ವೈರಸ್​ನ ತವರು ಚೀನಾಕ್ಕಿಂತಲೂ ಇಟಲಿಯಲ್ಲೇ ಅತ್ಯಧಿಕ ಸಾವುಗಳು ಸಂಭವಿಸಲು ಕಾರಣವಾದರೂ ಏನು ಎಂಬುದನ್ನೂ ತಡಕಾಡಿದಾಗ ಇಟಲಿಯ ಟೋಟಲ್ ನೆಗ್ಲಿಜೆನ್ಸ್​ ಎದ್ದು ಕಾಣುತ್ತಿದೆ. ಆರಂಭದಲ್ಲಿ ಯುವಕನೊಬ್ಬ ಫೆ.20ರಂದು ತನಗೆ ಕೊರೊನಾ ವೈರಸ್ ಸೋಂಕಿದೆ ಎಂದು ಹೇಳಿಕೊಂಡಿದ್ದ. ಅದಾದನಂತರವೂ ದಿವ್ಯ ನಿರ್ಲಕ್ಷ್ಯ ತೋರಿದ ಇಟಲಿ ಆಡಳಿತ ಮಂಪರಿಗೆ ಜಾರಿದೆ. ಎಚ್ಚೆತ್ತುಕೊಳ್ಳುವಷ್ಟರಲ್ಲಿ ದುಪ್ಪಟ್ಟು ಪ್ರಮಾಣಗಳಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದೆ. ಹಾಗಾಗಿ ಇಟಲಿ ಇಂದು ಅತ್ಯಧಿಕ ಸಾವುಗಳನ್ನು ಕಾಣುತ್ತಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ