AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಮೊಜಾಂಬಿಕ್ ಸಮುದ್ರದಲ್ಲಿ ದೋಣಿ ಮುಳುಗಿ 90 ಜನ ಜಲಸಮಾಧಿ
Image Credit source: News24
ನಯನಾ ರಾಜೀವ್
|

Updated on: Apr 08, 2024 | 9:06 AM

Share

ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಈ ದೋಣಿ ದೋಣಿ ಪ್ರಯಾಣಿಕರ ಸಾಗಣೆಗೆ ಯೋಗ್ಯವಾಗಿಲ್ಲ, ಸತ್ತವರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ನಾಪತ್ತೆಯಾದವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಮುದ್ರದ ಪರಿಸ್ಥಿತಿಯು ಈ ಕಾರ್ಯಕ್ಕೆ ತೊಂದರೆಯನ್ನುಂಟುಮಾಡುತ್ತಿದೆ. ಮೊಜಾಂಬಿಕ್​ನಲ್ಲಿ ಕಾಲರಾ ಪ್ರಕರಣಗಳು ಕೂಡ ಹೆಚ್ಚಿದೆ. ಅಕ್ಟೋಬರ್ 2023 ರಿಂದ ಸುಮಾರು 15,000 ಪ್ರಕರಣಗಳನ್ನು ವರದಿ ಮಾಡಿದೆ, 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದರಿಂದಾಗಿ ಜನರು ಮೊಜಾಂಬಿಕ್​ನಿಂದ ವಲಸೆ ಹೋಗುತ್ತಿದ್ದಾರೆ, ಇದಲ್ಲದೇ ನೆರೆಯ ಕಾಬೋ ಡೆಲ್ಗಾಡೊದಲ್ಲಿ ಜಿಹಾದಿ ದಾಳಿಯಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವವರ ಸಂಖ್ಯೆಯೂ ಹೆಚ್ಚಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಬದುಕುಳಿದ 5 ಜನರಲ್ಲಿ 2 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ದೋಣಿ ಮೊಜಾಂಬಿಕ್ ದ್ವೀಪದ ಕಡೆಗೆ ಹೋಗುತ್ತಿತ್ತು. ಈ ದ್ವೀಪವನ್ನು ವಾಸ್ಕೋ ಡ ಗಾಮಾ ಕಂಡುಹಿಡಿದಿದ್ದ ಎಂದು ಹೇಳಲಾಗಿದೆ. ಮೊಜಾಂಬಿಕ್​ನಲ್ಲಿ ಹಲವು ಬಾರಿ ವಿನಾಶಕಾರಿ ಚಂಡಮಾರುತಗಳು ಎದುರಾಗುತ್ತವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ