AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
ವಿವೇಕ ಬಿರಾದಾರ
|

Updated on:Oct 22, 2023 | 7:00 AM

Share

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್