AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 22, 2023 | 7:00 AM

Share

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ