AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 22, 2023 | 7:00 AM

Share

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ