AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
ವಿವೇಕ ಬಿರಾದಾರ
|

Updated on:Oct 22, 2023 | 7:00 AM

Share

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ