AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
Follow us
ವಿವೇಕ ಬಿರಾದಾರ
|

Updated on:Oct 22, 2023 | 7:00 AM

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ