AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ.

Dawood Malik: ಭಾರತದ ಮೋಸ್ಟ್​ ವಾಟೆಂಡ್​​ ಉಗ್ರ ದಾವೂದ್ ಮಲಿಕ್ ಹತ್ಯೆ
ದಾವೂದ​ ಮಲಿಕ್​
ವಿವೇಕ ಬಿರಾದಾರ
|

Updated on:Oct 22, 2023 | 7:00 AM

Share

ನವದೆಹಲಿ: ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮತ್ತೊಬ್ಬ ಉಗ್ರನನ್ನು ವಿದೇಶಿ ನೆಲದಲ್ಲಿ ಹತ್ಯೆ ಮಾಡಲಾಗಿದೆ. ಪಾಕಿಸ್ತಾನ(Pakistan) ಆಶ್ರಯದಲ್ಲಿದ್ದ ಲಷ್ಕರ್​-ಎ-ಜಬ್ಬಾರ್ (Lashkar-E-Jabbar) ಸಂಘಟನೆಯ​​​​ ಸ್ಥಾಪಕ, ಮೋಸ್ಟ್ ವಾಂಟೆಡ್​​​ ಉಗ್ರ ದಾವೂದ್ ಮಲಿಕ್​​​ನನ್ನು (Dawood Malik) ಉತ್ತರ ವಜೀರಿಸ್ತಾನ ಜಿಲ್ಲೆಯ ಮಿರಾಲಿಯಲ್ಲಿ ಅಪರಿಚಿತ ಮುಸುಕುಧಾರಿಗಳು ಗುಂಡಿಕ್ಕಿ ​ಕೊಲೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೋಸ್ಟ್​ ವಾಟೆಂಡ್​​ ಉಗ್ರನಾಗಿದ್ದ ದಾವೂದ್ ಮಲಿಕ್​​​ ​ಉಗ್ರ ಮೌಲಾನಾ ಮಸೂದ್​ ಅಜರ್​​ನ ಆಪ್ತನಾಗಿದ್ದನು. ದಾವೂದ್ ಮಲಿಕ್​​ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಂಚು ಹಾಕಿ ದಾಳಿ ಮಾಡಲಾಗಿದೆ. ಮಾಡಿ ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಆಂತರಿಕ ಯುದ್ಧದ ಅನುಮಾನಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ದಾವೂದ್​ ಮಲಿಕ್​ ಭಾರತದ ಭದ್ರತಾ ಏಜೆನ್ಸಿಗಳ ಕಣ್ಗಾವಲಿನಲ್ಲಿದ್ದನು. ಆತನ ವಿರುದ್ಧ ಭಯೋತ್ಪದನಾ ಚಟುವಟಿಕೆ ಸಂಬಂಧ ಹಲವು ಪ್ರಕರಣಗಳಿವೆ.

ಇದನ್ನೂ ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಮುಂಬೈ ಮೇಲಿನ 26/11 ಭಯೋತ್ಪಾದಕ ದಾಳಿಯ ಮಾಸ್ಟರ್​ಮೈಂಡ್​ ಮತ್ತು ಎಲ್​ಇಟಿ (ಲಷ್ಕರ್​-ಎ-ತೈಬಾ) ಮುಖ್ಯಸ್ಥ ಹಫೀಜ್​​ ಸಯೀದ್​​ನ ಆಪ್ತ ಸಹಾಯಕನೂ ಆಗಿದ್ದ ಖೈಸರ್​ ಫಾರೂಕ್​​ನನ್ನು ಹತ್ಯೆ ಮಾಡಲಾಗಿತ್ತು. ಅಕ್ಟೋಬರ್ 11 ರಂದು, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ಮತ್ತು 2016 ರ ಪಠಾಣ್‌ಕೋಟ್ ಭಯೋತ್ಪಾದನಾ ದಾಳಿ ಪ್ರಕರಣದ ಪ್ರಮುಖ ಸಂಚುಕೋರ ಶಾಹಿದ್ ಲತೀಫ್‌ನನ್ನು ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Sun, 22 October 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್