AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​
ಜಕಿಯೂರ್ ರೆಹಮಾನ್ ಲಖ್ವಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 02, 2021 | 3:51 PM

Share

ನವದೆಹಲಿ: 26/11ರ ಮುಂಬೈ ದಾಳಿಯ ಯೋಜಕ, ಲಷ್ಕರ್ ಎ ತೊಯ್ಬಾದ ಕಮಾಂಡರ್​ ಜಕಿಯೂರ್ ರೆಹಮಾನ್ ಲಖ್ವಿ ಪಾಕಿಸ್ತಾನದಲ್ಲಿ ಬಂಧಿತನಾಗಿದ್ದಾನೆ.

ಲಖ್ವಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದ. ಇದೇ ಹಣದಲ್ಲಿ ಆತ ಉಗ್ರರಿಗಾಗಿ ಔಷಧಾಲಯ ನಡೆಸುತ್ತಿದ್ದ. ಈ ಬಗ್ಗೆ ಪಂಜಾಬ್​ ಕೌಂಟರ್​ ಟೆರರ್​ ಡಿಪಾರ್ಟ್​ಮೆಂಟ್​ ಲಾಹೋರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿತ್ತು. ಲಷ್ಕರ್​ ಎ ತೊಯ್ಬಾದ ಕಾರ್ಯಾಚರಣೆಗಳ ಕಮಾಂಡರ್ ಆಗಿರುವ ಈತನನ್ನು ವಿಶ್ವಸಂಸ್ಥೆ, 2008ರಲ್ಲಿ ಮುಂಬೈ ದಾಳಿ ನಂತರ ಜಾಗತಿಕ ಉಗ್ರ ಎಂದು ಗುರುತಿಸಿದೆ. ಆರು ವರ್ಷ ಪಾಕಿಸ್ತಾನದ ಜೈಲಿನಲ್ಲಿ ಇದ್ದ ಈತ 2015ರ ಏಪ್ರಿಲ್​ನಲ್ಲಿ ಬಿಡುಗಡೆಯಾಗಿದ್ದ.

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು. ಈ ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ಲಖ್ವಿ ಬಂಧಿಸಲ್ಪಟ್ಟಿದ್ದಾನೆ.

ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರಿಂದ ಗ್ರೆನೇಡ್​ ದಾಳಿ, ಆದರೆ ಜನರ ಮೇಲೆ ಬಿದ್ದು 7 ಮಂದಿಗೆ ಗಾಯ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!