AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು

26/11ರ ಮುಂಬೈ ದಾಳಿಯ ಯೋಜಕ ಜಕಿಯೂರ್ ರೆಹಮಾನ್ ಲಖ್ವಿ ಪಾಕ್​ನಲ್ಲಿ ಅರೆಸ್ಟ್​
ಜಕಿಯೂರ್ ರೆಹಮಾನ್ ಲಖ್ವಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 02, 2021 | 3:51 PM

Share

ನವದೆಹಲಿ: 26/11ರ ಮುಂಬೈ ದಾಳಿಯ ಯೋಜಕ, ಲಷ್ಕರ್ ಎ ತೊಯ್ಬಾದ ಕಮಾಂಡರ್​ ಜಕಿಯೂರ್ ರೆಹಮಾನ್ ಲಖ್ವಿ ಪಾಕಿಸ್ತಾನದಲ್ಲಿ ಬಂಧಿತನಾಗಿದ್ದಾನೆ.

ಲಖ್ವಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದ. ಇದೇ ಹಣದಲ್ಲಿ ಆತ ಉಗ್ರರಿಗಾಗಿ ಔಷಧಾಲಯ ನಡೆಸುತ್ತಿದ್ದ. ಈ ಬಗ್ಗೆ ಪಂಜಾಬ್​ ಕೌಂಟರ್​ ಟೆರರ್​ ಡಿಪಾರ್ಟ್​ಮೆಂಟ್​ ಲಾಹೋರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿತ್ತು. ಲಷ್ಕರ್​ ಎ ತೊಯ್ಬಾದ ಕಾರ್ಯಾಚರಣೆಗಳ ಕಮಾಂಡರ್ ಆಗಿರುವ ಈತನನ್ನು ವಿಶ್ವಸಂಸ್ಥೆ, 2008ರಲ್ಲಿ ಮುಂಬೈ ದಾಳಿ ನಂತರ ಜಾಗತಿಕ ಉಗ್ರ ಎಂದು ಗುರುತಿಸಿದೆ. ಆರು ವರ್ಷ ಪಾಕಿಸ್ತಾನದ ಜೈಲಿನಲ್ಲಿ ಇದ್ದ ಈತ 2015ರ ಏಪ್ರಿಲ್​ನಲ್ಲಿ ಬಿಡುಗಡೆಯಾಗಿದ್ದ.

ಡಿಸೆಂಬರ್​ ಮೊದಲ ವಾರದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ನಿರ್ಬಂಧಗಳ ಸಮಿತಿ, ಜಕಿಯೂರ್ ರೆಹಮಾನ್ ಲಖ್ವಿಗೆ ಮಾಸಿಕ 1.5 ಲಕ್ಷ ರೂಪಾಯಿಯನ್ನು ಮೂಲಭೂತ ವೆಚ್ಚಗಳಿಗಾಗಿ ನೀಡಲು ಪಾಕ್​ ಸರ್ಕಾರಕ್ಕೆ ಅನುಮೋದನೆ ನೀಡಿತ್ತು. ಈ ಆದೇಶ ಹೊರಬಿದ್ದ ಕೆಲವೇ ದಿನಗಳಲ್ಲಿ ಲಖ್ವಿ ಬಂಧಿಸಲ್ಪಟ್ಟಿದ್ದಾನೆ.

ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರಿಂದ ಗ್ರೆನೇಡ್​ ದಾಳಿ, ಆದರೆ ಜನರ ಮೇಲೆ ಬಿದ್ದು 7 ಮಂದಿಗೆ ಗಾಯ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ