AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ.. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಬಂಧನ

ಪ್ರಜಾಪ್ರಭುತ್ವದಿಂದ ಚುನಾಯಿತರಾದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಸೇರಿ ಕೆಲವರನ್ನು ಮಿಲಿಟರಿ ಬಂಧಿಸಿದ್ದು ಮ್ಯಾನ್ಮಾರ್‌ನ ಮಿಲಿಟರಿ ಒಂದು ವರ್ಷದ ಅವಧಿಗೆ ತುರ್ತು ಪರಿಸ್ಥಿತಿ ಹೇರಿದೆ.

ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ.. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಬಂಧನ
ಆಂಗ್ ಸಾನ್ ಸೂಕಿ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 01, 2021 | 9:24 AM

Share

ಯಾಂಗೊನ್: ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ ನಡೆದಿದೆ. ಚುನಾವಣೆಯಲ್ಲಿ ಚುನಾಯಿತರಾಗಿದ್ದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಬಂಧಿಸಲಾಗಿದೆ. ದೇಶದಲ್ಲಿ ಒಂದು ವರ್ಷದ ಅವಧಿಗೆ ತುರ್ತು ಪರಿಸ್ಥಿತಿ ಹೇರಲಾಗಿದೆ. ಈಗಾಗಲೇ ಜನಾಂಗೀಯ ಹಿಂಸೆಯಿಂದ ತತ್ತರಿಸಿದ್ದ ಮ್ಯಾನ್ಮಾರ್‌ನಲ್ಲಿ ಶಾಂತಿ ಸ್ಥಾಪನೆ ಯತ್ನಕ್ಕೆ ಹಿನ್ನಡೆಯಾದಂತೆ ಆಗಿದೆ.

“ಚುನಾವಣಾ ವಂಚನೆಗೆ” ಪ್ರತಿಕ್ರಿಯೆಯಾಗಿ, ಮಿಲಿಟರಿ ಮುಖ್ಯಸ್ಥ ಮಿನ್ ಆಂಗ್ ಹ್ಲೇಂಗ್‌ಗೆ ಅಧಿಕಾರವನ್ನು ಹಸ್ತಾಂತರಿಸಿ ಒಂದು ವರ್ಷದವರೆಗೆ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಮ್ಯಾನ್ಮಾರ್‌ನ ಸೇನೆಯು ತಿಳಿಸಿದೆ ಎಂದು ಮಿಲಿಟರಿ ಒಡೆತನದ ದೂರದರ್ಶನ ಕೇಂದ್ರವೊಂದರ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?

Published On - 9:12 am, Mon, 1 February 21

Follow Us
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!